ಜಿ.ಪಂ. ಮಾಜಿ ಅಧ್ಯಕ್ಷ ಇಕ್ಬಾಲ್ ಹುಸೇನ್, ಪ್ರಚಾರ ಸಮಿತಿ ಅಧ್ಯಕ್ಷ ಡಿ. ಗಿರಿಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಚ್. ರಾಜು ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಎಸ್. ರವಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಚ್.ಎನ್. ಅಶೋಕ್, ಮಾಜಿ ಅಧ್ಯಕ್ಷ ಕೆ. ರಮೇಶ್, ಕೈಲಾಂಚ ಗ್ರಾ.ಪಂ. ಅಧ್ಯಕ್ಷೆ ಚಂದ್ರಮ್ಮ, ಹುಲಿಕೆರೆ-ಗುನ್ನೂರು ಗ್ರಾ.ಪಂ. ಅಧ್ಯಕ್ಷೆ ತೇಜಾ, ಗ್ರಾಪಂ ಸದಸ್ಯರಾದ ವಿ.ರಮೇಶ್, ದಾಸೇಗೌಡ, ನಾಗೇಂದ್ರ, ಮಹದೇವಯ್ಯ ಹಾಜರಿದ್ದರು.