‘ಮಕ್ಕಳಿಗೆ ಬಾಲ್ಯದಿಂದಲೇ ಸಂಸ್ಕಾರಯುತ ವಿದ್ಯೆ ನೀಡಬೇಕು. ಗುಣಮಟ್ಟದ ಶಿಕ್ಷಣದ ಜೊತೆಗೆ ಯೋಗಾಭ್ಯಾಸ, ಕರಾಟೆ, ಕುಸ್ತಿ ಕಲೆ ಸೇರಿದಂತೆ ಇತರೆ ದೈಹಿಕ ಚಟುವಟಿಕೆಗಳನ್ನು ಕಲಿಸಿಕೊಟ್ಟು ಆರೋಗ್ಯ ಸಂಪನ್ನರಾಗಿಸಬೇಕು. ಅನುಭವಿ ಗುರುಗಳಿಂದ ಯೋಗಾಸನ ಕಲಿತು ನಿತ್ಯ ಯೋಗಾಸನ ಮಾಡುವುದರಿಂದ ದೇಹ, ಮನಸ್ಸನ್ನು ಸದೃಢವಾಗಿಟ್ಟುಕೊಳ್ಳಬಹುದು’ ಎಂದರು.