ಯುವಪರಿಷತ್ ಅಧ್ಯಕ್ಷ ಸಂದೀಪ್, ಪದಾಧಿಕಾರಿಗಳಾದ ಎಚ್.ಎಂ.ಸ್ವರೂಪ್, ಗೋವರ್ಧನ್, ಕೃಷ್ಣ.ಬಿ.ಎಸ್, ರಸ್ವಂತ್, ಪುನೀತ್, ಸುಮನ್, ಸುಹಾಸ್, ಅಮೃತ್, ರಾಹುಲ್, ರಂಜಿತ್, ಮೋಹಿತ್, ಅಜೆಯ್, ನಾಗಾರ್ಜುನ್, ಪೀಪಲ್ ಟ್ರೀ ಆಸ್ಪತ್ರೆ ಎಚ್.ಜಿ.ಮಂಜುನಾಥ್ ಮಾತನಾಡಿದರು. ರೋಗಿಗಳನ್ನು ತಪಾಸಣೆ ಮಾಡಿ, ಔಷಧಿ ವಿತರಿಸಲಾಯಿತು.