ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮುನಿರಾಜು ಮಾತನಾಡಿ, ಸರ್ಕಾರದ ಸೌಲಭ್ಯ ಸಮರ್ಪಕವಾಗಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು. ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ಶಾರದಮ್ಮ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಟೇಶ್, ಉಪಾಧ್ಯಕ್ಷೆ ರಾಣಿ, ಸದಸ್ಯರಾದ ಚಂದ್ರು, ಸುರೇಂದ್ರ, ಕಾಲೇಜಿನ ಪ್ರಾಂಶುಪಾಲ ಟಿ.ಆಂಜನಪ್ಪ, ಶಿಬಿರಾಧಿಕಾರಿ ಸಿ.ಆರ್.ರಾಜಣ್ಣ, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.