‘ಜನರ ಮನವಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಇದರಿಂದ ಇಲ್ಲಿನ ಜನರೇ ಈ ಗುಂಡಿಗಳಿಗೆ ಮಣ್ಣು ತಂದು ಹಾಕಿ ಮುಚ್ಚುವ ಪ್ರಯತ್ನ ಮಾಡಿದ್ದರು. ಆದರೆ ಈಚೆಗೆ ಉತ್ತಮವಾಗಿ ಮಳೆಯಾದ್ದರಿಂದ ಮತ್ತೆ ಗುಂಡಿ ಬಿದ್ದಿದೆ. ಈ ರಸ್ತೆಯ ಮೂಲಕವೇ ಬ್ಯಾಂಕುಗಳಿಗೆ, ಶಾಲಾ, ಕಾಲೇಜುಗಳಿಗೆ, ವಾಣಿಜ್ಯ ಮಳಿಗೆಗಳಿಗೆ ಹೋಗಬೇಕಾಗಿದೆ’ ಎಂದು ತಿಳಿಸಿದರು.