ಜಿಲ್ಲಾ ಪಂಚಾಯಿತಿ ಸದಸ್ಯೆ ಪ್ರಭಾವತಿ ಶಿವಲಿಂಗಯ್ಯ, ಎಂಪಿಸಿಎಸ್ ಅಧ್ಯಕ್ಷ ಶಿವಲಿಂಗಯ್ಯ, ಕೈಲಾಂಚ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಾಂಡುರಂಗ, ಎಪಿಎಂಸಿ ನಿರ್ದೇಶಕ ದೊರೆಸ್ವಾಮಿ, ಬೆಂಗಳೂರು ಹಾಲು ಒಕ್ಕೂಟದ ವ್ಯವಸ್ಥಾಪಕ ಡಾ. ಶಿವಶಂಕರ್, ಡಾ. ಶ್ರೀನಿವಾಸ್, ವಿಸ್ತರಣಾಧಿಕಾರಿಗಳಾದ ಜಯರಾಮಯ್ಯ, ಕವಿತಾ, ಉಮೇಶ್, ಸಂಘದ ಕಾರ್ಯದರ್ಶಿ ನಾಗೇಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಭವ್ಯಸುರೇಂದ್ರ, ಸುಶೀಲ, ಮುಖಂಡರಾದ ಲಿಂಗೇಗೌಡ, ಅಶ್ವತ್ಥ್, ಪುರುಷೋತ್ತಮ್, ಸುಂದರ್ ಇದ್ದರು.