ಜಿಲ್ಲೆಯ ಎಲ್ಲಾ ತಾಲ್ಲೂಕಿನ 67 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಯುವ ಸಂಸತ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿಸಿಇಒ ವೈಶಾಲಿ, ಯುವ ಸಂಸತ್ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ಯಾವ ಬಗೆಯಲ್ಲಿ ಕಾರ್ಯನಿರ್ವಹಿಸಸುತ್ತದೆ ಎಂದು ಅರಿತುಕೊಳ್ಳಬೇಕು. ಚಿಂತನಾಶೀಲತೆ, ಹೊಸ ಆಲೋಚನೆಗೆ ಯುವ ಸಂಸತ್ ವೇದಿಕೆಯಾಗುತ್ತದೆ. ಭವಿಷ್ಯದಲ್ಲಿ ವಿದ್ಯಾರ್ಥಿಗಳಿಗೆ ಇದು ಭದ್ರ ಬುನಾದಿಯಾಗುತ್ತದೆ ಎಂದರು.