ನ. 9ರಂದು ಬೆಳಿಗ್ಗೆ 10 ಗಂಟೆಗೆ ಉಜ್ಜಯಿನಿ ಹಾಗೂ ಶ್ರೀಶೈಲ ಜಗದ್ಗುರುಗಳ ಭವ್ಯ ಮೆರವಣಿಗೆ, ಮಧ್ಯಾಹ್ನ ಒಂದು ಗಂಟೆಗೆ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ, ಮಧ್ಯಾಹ್ನ 3 ಗಂಟೆಗೆ ಜನ್ಮ ಸುವರ್ಣ ಮಹೋತ್ಸವ ಹಾಗೂ ‘ಜ್ಞಾನ ದಾಸೋಹಿ’ ಬಂಥನಾಳ ಸಂಗನಬಸವ ಶಿವಯೋಗಿ ಪುರಾಣ ಗ್ರಂಥ ಬಿಡುಗಡೆ, ಸಂಜೆ 7ಗಂಟೆಗೆ ಕಾರ್ತೀಕ ದೀಪೋತ್ಸವ ನಡೆಯಲಿದೆ.