ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಕುಮಾರ ಶ್ರೀಗಳ ಹುಟ್ಟೂರು ವೀರಾಪುರವನ್ನು ದತ್ತು ಪಡೆಯುತ್ತೇವೆ: ಡಿಕೆಶಿ

Last Updated 26 ಜನವರಿ 2019, 11:35 IST
ಅಕ್ಷರ ಗಾತ್ರ

ರಾಮನಗರ: ಡಾ. ಶಿವಕುಮಾರ ಶ್ರೀಗಳ ಹುಟ್ಟೂರು ವೀರಾಪುರವನ್ನು ದತ್ತು ಸ್ವೀಕಾರ ಮಾಡಿ ಅಭಿವೃದ್ಧಿ ಪಡಿಸಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದರು.

ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಧ್ವಜಾರೋಹಣ ನೆರವೇರಿಸಿ ಅವರು‌ ಮಾತನಾಡಿದರು.

ಮೇಕೆದಾಟು ಯೋಜನೆ ಸಂಬಂಧ 9 ಸಾವಿರ ಕೋಟಿ ವೆಚ್ಚದ ಪರಿಷ್ಕೃತ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈ ಹಿಂದೆ ಯೋಜನೆಗೆ 5900 ಕೋಟಿ ರೂಪಾಯಿ ವೆಚ್ಚ ಅಂದಾಜಿಸಲಾಗಿತ್ತು ಎಂದರು.

ಶಾಸಕ ಆನಂದ್ ಸಿಂಗ್ ಚೇತರಿಸಿಕೊಳ್ಳುತ್ತಿದ್ದಾರೆ. ಗಣೇಶ್ ಬಂಧನದ ವಿಷಯದಲ್ಲಿ ಸರ್ಕಾರ ಕ್ರಮ ಕೈಕೊಳ್ಳಲಿದೆ ಎಂದು ತಿಳಿಸಿದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT