ಕಾಯಕ ಶರಣರು, ಬಸವಣ್ಣ, ಅಕ್ಕಮಹಾದೇವಿಸೇರಿದಂತೆ ನೂರಾರುಶರಣರು12ನೇ ಶತಮಾನದಲ್ಲಿ ಬಂದು ಹೋಗಿದ್ದಾರೆ. ಹಾಗಾಗಿ, 12ನೇ ಶತಮಾನ ಬಹಳ ಮಹತ್ವದಕಾಲಘಟ್ಟ.ಸಮಾಜದ ಕೆಲವು ಜಯಂತಿಗಳನ್ನು ಆಚರಿಸಿದರೆ ಸಾಲದು. ಸಮಾಜದಅಂಕುಡೊಂಕು ತಿದ್ದುವ ಕೆಲಸ ಮಾಡಬೇಕಿದೆ.ಪಠ್ಯಪುಸ್ತಕಗಳಲ್ಲಿ ಶರಣರ ತತ್ವಗಳನ್ನು ಅಳವಡಿಸಬೇಕು. ಸಮಾಜದಲ್ಲಿ ಸಮಾನತೆ ಸಾರಬೇಕಿದೆ ಎಂದು ಪ್ರತಿಪಾದಿಸಿದರು.