ಪಾರ್ಶ್ವವಾಯು: ಕಾಲುಗಳ ಸ್ವಾಧೀನ ಕಳೆದುಕೊಂಡಿರುವ ಚಿರತೆಗೆ ಎಂಆರ್ಐ ಸ್ಕ್ಯಾನಿಂಗ್!
Tyavarekoppa Leopard: ಪಾರ್ಶ್ವವಾಯುಗೆ ತುತ್ತಾಗಿ ಕಾಲುಗಳ ಸ್ವಾಧೀನ ಕಳೆದುಕೊಂಡಿದ್ದ ಇಲ್ಲಿನ ತ್ಯಾವರೆಕೊಪ್ಪ ಹುಲಿ-ಸಿಂಹ ಧಾಮದ ಚಿರತೆ ಭದ್ರಾಗೆ (15) ಚಿಕಿತ್ಸೆಯ ಭಾಗವಾಗಿ ಶುಕ್ರವಾರ ತಡರಾತ್ರಿ ಇಲ್ಲಿನ ನಂಜಪ್ಪ ಆಸ್ಪತ್ರೆಯಲ್ಲಿ ಎಂಆರ್ಐ ಸ್ಕ್ಯಾನ್ ಮಾಡಲಾಯಿತು.Last Updated 7 ಫೆಬ್ರುವರಿ 2026, 18:58 IST