ಭಾನುವಾರ, 8 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಶಿವಮೊಗ್ಗ

ADVERTISEMENT

ಭದ್ರಾವತಿ: ದರೋಡೆಗೆ ಸಂಚು; ಆರೋಪಿ ರೌಡಿ ಶೀಟರ್ ಕಾಲಿಗೆ ಗುಂಡೇಟು

Bhadravathi Firing: ಗ್ಯಾಂಗ್ ಕಟ್ಟಿಕೊಂಡು ತಾಲ್ಲೂಕಿನ ಗೌರಾಪುರ-ಶಿವನಿ ಕ್ರಾಸ್ ಸಮೀಪ ದರೋಡೆಗೆ ಸಂಚು ರೂಪಿಸಿದ್ದ ಆರೋಪಿಗಳ ಬಂಧನಕ್ಕೆ ತೆರಳಿದ ಪೋಲೀಸರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲು ಮುಂದಾದಾಗ ಒಬ್ಬನ ಮೇಲೆ ಗುಂಡು ಹಾರಿಸಿ ಬಂಧಿಸಲಾಗಿದೆ.
Last Updated 8 ಫೆಬ್ರುವರಿ 2026, 8:19 IST
ಭದ್ರಾವತಿ: ದರೋಡೆಗೆ ಸಂಚು; ಆರೋಪಿ ರೌಡಿ ಶೀಟರ್ ಕಾಲಿಗೆ ಗುಂಡೇಟು

ಶಿವಮೊಗ್ಗ | 32 ವರ್ಷದ ಬಳಿಕ ಪಂಚಪೀಠ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ

ಶಿವಮೊಗ್ಗದ ಬಸವೇಶ್ವರ ಸೊಸೈಟಿ ಶತಮಾನೋತ್ಸವ: ಪೂರ್ವಭಾವಿ ಸಭೆಯಲ್ಲಿ ನಿರ್ಧಾರ
Last Updated 8 ಫೆಬ್ರುವರಿ 2026, 2:48 IST
ಶಿವಮೊಗ್ಗ | 32 ವರ್ಷದ ಬಳಿಕ ಪಂಚಪೀಠ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ

ಶಿವಮೊಗ್ಗ |ವಿದ್ಯುತ್ ವ್ಯತ್ಯಯ ಇಂದಿನಿಂದ

MESCOM Power Cut: ಶಿವಮೊಗ್ಗ : ತಾಲ್ಲೂಕಿನ ತಾವರೆಚಟ್ನಹಳ್ಳಿ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಫೆ.08 ಮತ್ತು 09 ರಂದು ಬೆಳಗ್ಗೆ 09.00 ರಿಂದ ಸಂಜೆ 5.00 ರವರೆಗೆ ಕುವೆಂಪುನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
Last Updated 8 ಫೆಬ್ರುವರಿ 2026, 2:48 IST
ಶಿವಮೊಗ್ಗ |ವಿದ್ಯುತ್ ವ್ಯತ್ಯಯ ಇಂದಿನಿಂದ

ಮಕ್ಕಳು ಆತ್ಮವಿಶ್ವಾಸ ಮೂಡಿಸಿಕೊಳ್ಳಬೇಕು: ನಾದಮಯಾನಂದನಾಥ ಸ್ವಾಮೀಜಿ

Student Motivation: ಶಿವಮೊಗ್ಗ : ಮಗು ಮೊದಲು ತನ್ನಲ್ಲಿ ತಾನು ಆತ್ಮವಿಶ್ವಾಸ ಮೂಡಿಸಿಕೊಳ್ಳುವುದು ಅತ್ಯಾವಶ್ಯಕ. ತನ್ನ ಏಳಿಗೆ ಎಂಬ ಅರಿವು ಮೂಡಿದರೆ ಕಲಿಕೆಯ ಶ್ರಮ ಸಾರ್ಥಕವಾಗುತ್ತದೆ ಎಂದು ಆದಿಚುಂಚನಗಿರಿ ಶಾಖಾಮಠದ ನಾದಮಯಾನಂದನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು.
Last Updated 8 ಫೆಬ್ರುವರಿ 2026, 2:47 IST
ಮಕ್ಕಳು ಆತ್ಮವಿಶ್ವಾಸ ಮೂಡಿಸಿಕೊಳ್ಳಬೇಕು: ನಾದಮಯಾನಂದನಾಥ ಸ್ವಾಮೀಜಿ

ಶಿವಮೊಗ್ಗ | ಕಾಂಗ್ರೆಸ್ ಸಂಪೂರ್ಣ ವಿಫಲ: ಈಶ್ವರಪ್ಪ

K S Eshwarappa Statement: ಶಿವಮೊಗ್ಗ: ‘ರಾಜ್ಯದ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು, ಸಿ.ಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಒಳಜಗಳಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ’ ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ತೀವ್ರ ವಾಗ್ದಾಳಿ ನಡೆಸಿದರು.
Last Updated 8 ಫೆಬ್ರುವರಿ 2026, 2:47 IST
ಶಿವಮೊಗ್ಗ | ಕಾಂಗ್ರೆಸ್ ಸಂಪೂರ್ಣ ವಿಫಲ:  ಈಶ್ವರಪ್ಪ

ಹೊಸನಗರ | ಶಾಲಾ ಆವರಣದಲ್ಲಿ ವ್ಯಕ್ತಿ ಶವ ಪತ್ತೆ

Hosanagar Suicide Case: ಹೊಸನಗರ: ತಾಲ್ಲೂಕಿನ ಬೈಸೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾರಿಡಾರ್‌ನಲ್ಲಿ ವ್ಯಕ್ತಿ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಶನಿವಾರ ಪತ್ತೆಯಾಗಿದೆ.
Last Updated 8 ಫೆಬ್ರುವರಿ 2026, 2:43 IST
ಹೊಸನಗರ | ಶಾಲಾ ಆವರಣದಲ್ಲಿ ವ್ಯಕ್ತಿ ಶವ ಪತ್ತೆ

ಪಾರ್ಶ್ವವಾಯು: ಕಾಲುಗಳ ಸ್ವಾಧೀನ ಕಳೆದುಕೊಂಡಿರುವ ಚಿರತೆಗೆ ಎಂಆರ್‌ಐ ಸ್ಕ್ಯಾನಿಂಗ್!

Tyavarekoppa Leopard: ಪಾರ್ಶ್ವವಾಯುಗೆ ತುತ್ತಾಗಿ ಕಾಲುಗಳ ಸ್ವಾಧೀನ ಕಳೆದುಕೊಂಡಿದ್ದ ಇಲ್ಲಿನ ತ್ಯಾವರೆಕೊಪ್ಪ ಹುಲಿ-ಸಿಂಹ ಧಾಮದ ಚಿರತೆ ಭದ್ರಾಗೆ (15) ಚಿಕಿತ್ಸೆಯ ಭಾಗವಾಗಿ ಶುಕ್ರವಾರ ತಡರಾತ್ರಿ ಇಲ್ಲಿನ ನಂಜಪ್ಪ ಆಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನ್ ಮಾಡಲಾಯಿತು.
Last Updated 7 ಫೆಬ್ರುವರಿ 2026, 18:58 IST
ಪಾರ್ಶ್ವವಾಯು: ಕಾಲುಗಳ ಸ್ವಾಧೀನ ಕಳೆದುಕೊಂಡಿರುವ ಚಿರತೆಗೆ ಎಂಆರ್‌ಐ ಸ್ಕ್ಯಾನಿಂಗ್!
ADVERTISEMENT

Video | ಕರ್ನಾಟಕದಲ್ಲಿ ಮೊದಲ ಬಾರಿಗೆ ಚಿರತೆಗೆ ಎಂಆರ್‌ಐ ಸ್ಕ್ಯಾನ್‌!

Wildlife Treatment Karnataka: ಪಾರ್ಶ್ವವಾಯುಗೆ ತುತ್ತಾಗಿ ಕಾಲುಗಳ ಸ್ವಾಧೀನ ಕಳೆದುಕೊಂಡಿದ್ದ ತ್ಯಾವರೆಕೊಪ್ಪ ಹುಲಿ-ಸಿಂಹ ಧಾಮದ ಚಿರತೆ ಭದ್ರಾಗೆ ಚಿಕಿತ್ಸೆಯ ಭಾಗವಾಗಿ ಶುಕ್ರವಾರ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನ್ ಮಾಡಲಾಯಿತು.
Last Updated 7 ಫೆಬ್ರುವರಿ 2026, 16:41 IST
Video | ಕರ್ನಾಟಕದಲ್ಲಿ ಮೊದಲ ಬಾರಿಗೆ ಚಿರತೆಗೆ ಎಂಆರ್‌ಐ ಸ್ಕ್ಯಾನ್‌!

ಅಮಟೆಕೊಪ್ಪ: ₹1.13 ಕೋಟಿ ಸರ್ಕಾರಕ್ಕೆ ಪಾವತಿಸಲು ಆದೇಶ

MNREGA Funds Recovery: ಶಿಕಾರಿಪುರ ತಾಲ್ಲೂಕಿನ ಅಮಟೆಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಮಾರ್ಗಸೂಚಿ ಉಲ್ಲಂಘನೆಗೆ ಸಂಬಂಧಿಸಿದಂತೆ ₹1.13 ಕೋಟಿ ಹಣವನ್ನು ಗ್ರೇಡ್–1 ಕಾರ್ಯದರ್ಶಿ ಹಾಗೂ ನಾಲ್ವರು ಅಧ್ಯಕ್ಷರು ಸರ್ಕಾರಕ್ಕೆ ಮರುಪಾವತಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 7 ಫೆಬ್ರುವರಿ 2026, 3:17 IST
ಅಮಟೆಕೊಪ್ಪ: ₹1.13 ಕೋಟಿ ಸರ್ಕಾರಕ್ಕೆ ಪಾವತಿಸಲು ಆದೇಶ

ಮಾರಿಕಾಂಬಾ ಜಾತ್ರೆ: ಜಟ್ಟಿಗಳ ಪಟ್ಟುಗಳಿಗೆ ಮನಸೋತ ಜನ

ಮಾರಿಕಾಂಬಾ ಜಾತ್ರೆ ಅಂಗವಾಗಿ ಕುಸ್ತಿ ಚಾಂಪಿಯನ್‌ಷಿಪ್‌; ಪ್ರೇಕ್ಷಕರ ಹರ್ಷೋದ್ಗಾರ
Last Updated 7 ಫೆಬ್ರುವರಿ 2026, 3:12 IST
ಮಾರಿಕಾಂಬಾ ಜಾತ್ರೆ: ಜಟ್ಟಿಗಳ ಪಟ್ಟುಗಳಿಗೆ ಮನಸೋತ ಜನ
ADVERTISEMENT
ADVERTISEMENT
ADVERTISEMENT