ಶನಿವಾರ, 17 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಶಿವಮೊಗ್ಗ

ADVERTISEMENT

ಶಿವಮೊಗ್ಗಕ್ಕೆ ಏಮ್ಸ್‌ ಮಾದರಿ ರಾಷ್ಟ್ರೀಯ ಆಯುರ್ವೇದ ಸಂಸ್ಥೆ

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಈಗಾಗಲೇ ಚರ್ಚೆ: ಸಂಸದ ಬಿ.ವೈ.ರಾಘವೇಂದ್ರ
Last Updated 17 ಜನವರಿ 2026, 4:39 IST
ಶಿವಮೊಗ್ಗಕ್ಕೆ ಏಮ್ಸ್‌ ಮಾದರಿ ರಾಷ್ಟ್ರೀಯ ಆಯುರ್ವೇದ ಸಂಸ್ಥೆ

ಶಿವಮೊಗ್ಗ ಪಾಲಿಕೆ ಚುನಾವಣೆ ನಡೆಸದಿದ್ದರೆ ಕೋರ್ಟ್‌ಗೆ ಮೊರೆ: ಕೆ.ಎಸ್. ಈಶ್ವರಪ್ಪ

ರಾಜ್ಯ ಸರ್ಕಾರಕ್ಕೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಎಚ್ಚರಿಕೆ
Last Updated 17 ಜನವರಿ 2026, 4:38 IST
ಶಿವಮೊಗ್ಗ ಪಾಲಿಕೆ ಚುನಾವಣೆ ನಡೆಸದಿದ್ದರೆ ಕೋರ್ಟ್‌ಗೆ ಮೊರೆ: ಕೆ.ಎಸ್. ಈಶ್ವರಪ್ಪ

ಶಿಡ್ಲಘಟ್ಟ ಆಯುಕ್ತೆ ಅಮೃತಾಗೌಡಗೆ ಬೆದರಿಕೆ; ರಾಜೀವ ಗೌಡ ವಿರುದ್ಧ ಕ್ರಮಕ್ಕೆ ಆಗ್ರಹ

Shidlaghatta- ಶಿಡ್ಲಘಟ್ಟ ನಗರಸಭೆ ಆಯುಕ್ತೆ ಅಮೃತಾಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ ಗೌಡ ಬೆದರಿಕೆ ಹಾಕಿ ಸರ್ಕಾರಿ ಕೆಲಸಕ್ಕೆ ಅಡಚಣೆ ಮಾಡಿದ್ದಾರೆ. ಕೂಡಲೇ ಅವರನ್ನು ಬಂಧಿಸುವಂತೆ ಆಗ್ರಹಿಸಿ ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಸಂಘದಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ
Last Updated 17 ಜನವರಿ 2026, 4:36 IST
ಶಿಡ್ಲಘಟ್ಟ ಆಯುಕ್ತೆ ಅಮೃತಾಗೌಡಗೆ ಬೆದರಿಕೆ; ರಾಜೀವ ಗೌಡ ವಿರುದ್ಧ ಕ್ರಮಕ್ಕೆ ಆಗ್ರಹ

ಸಾಗರದ ಸಂಗೊಳ್ಳಿ ರಾಯಣ್ಣ ಮೈದಾನದಲ್ಲಿ ಹೆಲಿಪ್ಯಾಡ್‌ಗೆ ಅವಕಾಶ ನೀಡದಂತೆ ಮನವಿ

Sangolli Rayanna Maidan in Sagara ಸಂಗೊಳ್ಳಿ ರಾಯಣ್ಣ ಮೈದಾನದಲ್ಲಿ ತಾತ್ಕಾಲಿಕ ಹೆಲಿಪ್ಯಾಡ್‌ಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿ ಸ್ಥಳೀಯ ನಿವಾಸಿಗಳು ಶುಕ್ರವಾರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.
Last Updated 17 ಜನವರಿ 2026, 4:35 IST
ಸಾಗರದ ಸಂಗೊಳ್ಳಿ ರಾಯಣ್ಣ ಮೈದಾನದಲ್ಲಿ ಹೆಲಿಪ್ಯಾಡ್‌ಗೆ ಅವಕಾಶ ನೀಡದಂತೆ ಮನವಿ

ಸಿಗಂದೂರು: ಜಾತ್ರಾ ಮಹೋತ್ಸವ ಸಂಪನ್ನ

Religious Festival: ತುಮರಿ: ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಮಕರ ಸಂಕ್ರಮಣ ಜಾತ್ರೆಯ ಅಂಗವಾಗಿ ಧಾರ್ಮಿಕ ವಿಧಿವಿಧಾನಗಳು, ಯಕ್ಷಗಾನ, ಭಜನೆ, ಜನಪದ ಗೀತಾ ಗಾಯನ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
Last Updated 16 ಜನವರಿ 2026, 4:47 IST
ಸಿಗಂದೂರು: ಜಾತ್ರಾ ಮಹೋತ್ಸವ ಸಂಪನ್ನ

ಹೊಸನಗರ | ಸಂಕ್ರಾಂತಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ

Temple Rituals: ಹೊಸನಗರ: ಲಕ್ಷ್ಮೀ ಜನಾರ್ಧನಸ್ವಾಮಿ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಅಂಗವಾಗಿ ಪವಮಾನ ಸೂಕ್ತ ಪಾರಾಯಣ, ಪಂಚಾಮೃತಾಭಿಷೇಕ, ವಿಷ್ಣು ಸಹಸ್ರನಾಮ ಪಾರಾಯಣ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
Last Updated 16 ಜನವರಿ 2026, 4:46 IST
ಹೊಸನಗರ | ಸಂಕ್ರಾಂತಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ

ಸಿದ್ದರಾಮಯ್ಯ ದಾಖಲೆ ಆಡಳಿತ: ಸಂಭ್ರಮಾಚರಣೆ

Congress Celebration: ಶಿರಾಳಕೊಪ್ಪ: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆ ನಿರ್ವಹಿಸಿರುವ ದಾಖಲೆ ಅವಧಿಗೆ ಗೌರವ ಸಲ್ಲಿಸಲು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಶಿಕಾರಿಪುರದಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜಿಸಿದರು.
Last Updated 16 ಜನವರಿ 2026, 4:46 IST
ಸಿದ್ದರಾಮಯ್ಯ ದಾಖಲೆ ಆಡಳಿತ: ಸಂಭ್ರಮಾಚರಣೆ
ADVERTISEMENT

ಶಿವಮೊಗ್ಗ: ಜಿಲ್ಲೆಯಲ್ಲಿ ಸಂಭ್ರಮದ ಸಂಕ್ರಾಂತಿ ಸಡಗರ

Festival Celebration: ಶಿವಮೊಗ್ಗ: ಸೂರ್ಯನು ದಕ್ಷಿಣದಿಂದ ಉತ್ತರಕ್ಕೆ ಪಥ ಬದಲಿಸುವ ಸಂಕ್ರಾಂತಿ ಹಬ್ಬವನ್ನು ಗುರುವಾರ ಜಿಲ್ಲೆಾದ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನರು ಹರ್ಷದಿಂದ ಆಚರಿಸಿದರು. ಪೂಜೆ, ತಿನಿಸು, ರಂಗೋಲಿ, ಪೊಂಗಲ್ ಮುಂತಾದು ಕಂಡುಬಂದವು.
Last Updated 16 ಜನವರಿ 2026, 4:44 IST
ಶಿವಮೊಗ್ಗ: ಜಿಲ್ಲೆಯಲ್ಲಿ ಸಂಭ್ರಮದ ಸಂಕ್ರಾಂತಿ ಸಡಗರ

ಸೈನಿಕರ ತ್ಯಾಗ, ಬಲಿದಾನ ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ; ಬಿ.ವೈ ರಾಘವೇಂದ್ರ

Military Sacrifice: ಸೊರಬ: ಸೈನಿಕರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡುತ್ತಾರೆ,‌ ಅವರ ತ್ಯಾಗ ಮತ್ತು ಬಲಿದಾನದಿಂದ ದೇಶ ಸುಭಿಕ್ಷವಾಗಿದೆ. ಅವರನ್ನು ಸ್ಮರಿಸುವುದು, ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
Last Updated 16 ಜನವರಿ 2026, 4:43 IST
ಸೈನಿಕರ ತ್ಯಾಗ, ಬಲಿದಾನ ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ; ಬಿ.ವೈ ರಾಘವೇಂದ್ರ

ಮಾರಿಕಾಂಬಾ ದೇವಿಗೆ ಕಾಣಿಕೆ ರೂಪದಲ್ಲಿ ಬಂಗಾರ ನೀಡಲು ಮನವಿ

Temple Offering: ಸಾಗರ: ಮಾರಿಕಾಂಬಾ ಜಾತ್ರೆಯ ಅಂಗವಾಗಿ ದೇವಿಯ ಉತ್ಸವ ಮೂರ್ತಿಗೆ ಎರಡು ಎಳೆಯ ಬಂಗಾರದ ಸರ ತಯಾರಿಸಲು ನಿರ್ಧರಿಸಿರುವ ಮಾರಿಕಾಂಬಾ ಪ್ರತಿಷ್ಠಾನ, ಭಕ್ತರಿಂದ ಕಾಣಿಕೆ ರೂಪದಲ್ಲಿ ಬಂಗಾರ ನೀಡಲು ಮನವಿ ಮಾಡಿದೆ.
Last Updated 16 ಜನವರಿ 2026, 4:37 IST
ಮಾರಿಕಾಂಬಾ ದೇವಿಗೆ ಕಾಣಿಕೆ ರೂಪದಲ್ಲಿ ಬಂಗಾರ ನೀಡಲು ಮನವಿ
ADVERTISEMENT
ADVERTISEMENT
ADVERTISEMENT