ಶನಿವಾರ, 28 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಶಿವಮೊಗ್ಗ

ADVERTISEMENT

ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವೆ: ಬಿ.ಎಸ್.ಯಡಿಯೂರಪ್ಪ ಶಪಥ

ಬಿ.ಎಸ್.ಯಡಿಯೂರಪ್ಪ ಅವರ 84ನೇ ಜನ್ಮದಿನ ಸಮಾರಂಭ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಬಣ್ಣನೆ
Last Updated 28 ಫೆಬ್ರುವರಿ 2026, 8:01 IST
ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವೆ: ಬಿ.ಎಸ್.ಯಡಿಯೂರಪ್ಪ ಶಪಥ

ಶಿವಮೊಗ್ಗ: 10ನೇ ತರಗತಿ ವಿದ್ಯಾರ್ಥಿ ಸಂಕೇತ್‌ ಹತ್ಯೆ ಖಂಡಿಸಿ ಎಬಿವಿಪಿ ಪ್ರತಿಭಟನೆ

Sanketh Murder: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ ಹತ್ಯೆ ಅತ್ಯಂತ ಖಂಡನೀಯವಾಗಿದ್ದು, ಜಾತಿ ಹಾಗೂ ಧರ್ಮವನ್ನು ನೋಡದೆ ತಪ್ಪಿತಸ್ಥರಿಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಬಿವಿಪಿ ಶಿವಮೊಗ್ಗ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
Last Updated 28 ಫೆಬ್ರುವರಿ 2026, 7:59 IST
ಶಿವಮೊಗ್ಗ: 10ನೇ ತರಗತಿ ವಿದ್ಯಾರ್ಥಿ ಸಂಕೇತ್‌ ಹತ್ಯೆ ಖಂಡಿಸಿ ಎಬಿವಿಪಿ ಪ್ರತಿಭಟನೆ

ಸಾಗರ: ಅಸಮರ್ಪಕ ವಿದ್ಯುತ್ ಪೂರೈಕೆ ಖಂಡಿಸಿ ಪ್ರತಿಭಟನೆ

Sagar: ಅಸಮರ್ಪಕ ವಿದ್ಯುತ್ ಪೂರೈಕೆ ಖಂಡಿಸಿ ಇಲ್ಲಿನ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Last Updated 28 ಫೆಬ್ರುವರಿ 2026, 7:57 IST
ಸಾಗರ: ಅಸಮರ್ಪಕ ವಿದ್ಯುತ್ ಪೂರೈಕೆ ಖಂಡಿಸಿ ಪ್ರತಿಭಟನೆ

ರಾಷ್ಟ್ರೀಯ ಜನಗಣತಿ: ಶಿಕ್ಷಕರ ನೇಮಕದಲ್ಲಿ ಬದಲಾವಣೆಗೆ ಒತ್ತಾಯ

National Census: ‘ರಾಷ್ಟ್ರೀಯ ಜನಗಣತಿ ಕಾರ್ಯಕ್ಕೆ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವಾಗ ನಿವೃತ್ತಿ ಅಂಚಿನಲ್ಲಿರುವ ಶಿಕ್ಷಕರನ್ನು ಕೈ ಬಿಡಬೇಕು’ ಎಂದು ಒತ್ತಾಯಿಸಿ ಶಿಕ್ಷಕರ ಸಂಘದ ವತಿಯಿಂದ ಗುರುವಾರ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
Last Updated 28 ಫೆಬ್ರುವರಿ 2026, 7:57 IST
ರಾಷ್ಟ್ರೀಯ ಜನಗಣತಿ: ಶಿಕ್ಷಕರ ನೇಮಕದಲ್ಲಿ ಬದಲಾವಣೆಗೆ ಒತ್ತಾಯ

ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ಸಮರ್ಪಕ ವಿತರಣೆಗೆ ಮನವಿ

crop insurance compensation ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರದ ಸಮರ್ಪಕ ವಿತರಣೆಗೆ ಒತ್ತಾಯಿಸಿ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ಪ್ರಮುಖರು ಶುಕ್ರವಾರ ಉಪ ವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದ್ದಾರೆ.
Last Updated 28 ಫೆಬ್ರುವರಿ 2026, 7:56 IST
ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ಸಮರ್ಪಕ ವಿತರಣೆಗೆ ಮನವಿ

ಪರಿಶಿಷ್ಟರಿಗೆ ಸರ್ಕಾರದಿಂದಲೇ ವಿಶ್ವಾಸದ್ರೋಹ: ಸಂಸದ ಗೋವಿಂದ ಕಾರಜೋಳ ಆರೋಪ

Govind Karjol: ಚಿತ್ರದುರ್ಗ/ಶಿವಮೊಗ್ಗ: ‘ಒಳಮೀಸಲಾತಿ ವಿಚಾರದಲ್ಲಿ ಗಿಮಿಕ್ ಮಾಡುತ್ತಿರುವ ರಾಜ್ಯ ಸರ್ಕಾರ, ನೇಮಕಾತಿ ವೇಳೆ ಹಳೆಯ ಮೀಸಲಾತಿ ಪದ್ಧತಿಯನ್ನೇ ಅನುಸರಿಸುವುದಾಗಿ ಹೇಳಿ ಪರಿಶಿಷ್ಟರಿಗೆ ವಿಶ್ವಾಸ ದ್ರೋಹ ಮಾಡುತ್ತಿದೆ’ ಎಂದು ಸಂಸದ ಗೋವಿಂದ ಕಾರಜೋಳ ಆರೋಪಿಸಿದರು.
Last Updated 27 ಫೆಬ್ರುವರಿ 2026, 20:54 IST
ಪರಿಶಿಷ್ಟರಿಗೆ ಸರ್ಕಾರದಿಂದಲೇ ವಿಶ್ವಾಸದ್ರೋಹ: ಸಂಸದ ಗೋವಿಂದ ಕಾರಜೋಳ ಆರೋಪ

ಬಿಎಸ್‌ವೈ ಜನ್ಮದಿನ ಸಮಾರಂಭ |ದಕ್ಷಿಣದಲ್ಲಿ ಬಿಜೆಪಿ ಬೆಳೆಸಿದ ನಾಯಕ: ಜೋಶಿ ಬಣ್ಣನೆ

BS Yediyurappa: ಶಿಕಾರಿಪುರ: ‘ಸೈಕಲ್ ಮೇಲೆ ಓಡಾಡಿ ಪಕ್ಷವನ್ನು ಕಟ್ಟಿ ಬೆಳೆಸಿದವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ. ದೇಶದಲ್ಲಿ ಬಿಜೆಪಿ ಇಂದು ಬೃಹತ್ ಪಕ್ಷವಾಗಿ ಹೊರಹೊಮ್ಮಿದ್ದರೆ ದಕ್ಷಿಣ ಭಾರತದಲ್ಲಿ ಅವರ ಕೊಡುಗೆ ಮಹತ್ವದ್ದು’ ಎಂದು ಸಚಿವ ಪ್ರಹ್ಲಾದ ಜೋಶಿ ಬಣ್ಣಿಸಿದರು.
Last Updated 27 ಫೆಬ್ರುವರಿ 2026, 20:47 IST
ಬಿಎಸ್‌ವೈ ಜನ್ಮದಿನ ಸಮಾರಂಭ |ದಕ್ಷಿಣದಲ್ಲಿ ಬಿಜೆಪಿ ಬೆಳೆಸಿದ ನಾಯಕ: ಜೋಶಿ ಬಣ್ಣನೆ
ADVERTISEMENT

ಬಜೆಟ್‌ನಲ್ಲಿ ಪರಿಶಿಷ್ಟರ ₹39,000 ಕೋಟಿ ಹಣ ವಾಪಸ್ ಕೊಡಿ: ಸಿಎಂಗೆ ಕಾರಜೋಳ ಒತ್ತಾಯ

SC ST Welfare Fund: ಶಿವಮೊಗ್ಗ: ಕಳೆದ ಮೂರು ವರ್ಷಗಳಿಂದ ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟ ₹39,000 ಕೋಟಿ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇರೆ ಉದ್ದೇಶಕ್ಕೆ ಬಳಸಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ಆ ಹಣ ವಾಪಸ್ ಕೊಡಲಿ ಎಂದು ಗೋವಿಂದ ಕಾರಜೋಳ ಒತ್ತಾಯಿಸಿದರು.
Last Updated 27 ಫೆಬ್ರುವರಿ 2026, 14:24 IST
ಬಜೆಟ್‌ನಲ್ಲಿ ಪರಿಶಿಷ್ಟರ ₹39,000 ಕೋಟಿ ಹಣ ವಾಪಸ್ ಕೊಡಿ: ಸಿಎಂಗೆ ಕಾರಜೋಳ ಒತ್ತಾಯ

ಶಿವಮೊಗ್ಗ | ಸ್ಥಳೀಯ ತೆರಿಗೆಯಿಂದ ₹16 ಕೋಟಿ ಸಂಗ್ರಹ ನಿರೀಕ್ಷೆ– ಕೆ.ಎನ್.ಹೇಮಂತ್

ಪೌರಾಯುಕ್ತ ಕೆ.ಎನ್.ಹೇಮಂತ್ ಮಾಹಿತಿ; ರಾಜ್ಯ ಸರ್ಕಾರದಿಂದ ₹61 ಕೋಟಿ ಅನುದಾನಕ್ಕೆ ಬೇಡಿಕೆ
Last Updated 27 ಫೆಬ್ರುವರಿ 2026, 6:04 IST
ಶಿವಮೊಗ್ಗ | ಸ್ಥಳೀಯ ತೆರಿಗೆಯಿಂದ ₹16 ಕೋಟಿ ಸಂಗ್ರಹ ನಿರೀಕ್ಷೆ– ಕೆ.ಎನ್.ಹೇಮಂತ್

ಸಮುದಾಯದ ಕಲ್ಯಾಣಕ್ಕೆ ಬಜೆಟ್‌ನಲ್ಲಿ ₹300 ಕೋಟಿ: ಎಂ.ರಾಮಪ್ಪ

ಸಿಎಂಗೆ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ರಾಮಪ್ಪ ಮನವಿ
Last Updated 27 ಫೆಬ್ರುವರಿ 2026, 6:04 IST
ಸಮುದಾಯದ ಕಲ್ಯಾಣಕ್ಕೆ ಬಜೆಟ್‌ನಲ್ಲಿ ₹300 ಕೋಟಿ: ಎಂ.ರಾಮಪ್ಪ
ADVERTISEMENT
ADVERTISEMENT
ADVERTISEMENT