ಭಾನುವಾರ, 1 ಮಾರ್ಚ್ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಶಿವಮೊಗ್ಗ

ADVERTISEMENT

ಆಗ ನಾವು ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ವಿ, ಈಗ ವಿರೋಧ ಪಕ್ಷವೇ ಇಲ್ಲ: ಈಶ್ವರಪ್ಪ

Karnataka Politics: ರಾಜ್ಯದಲ್ಲಿ ವಿರೋಧ ಪಕ್ಷ ಸತ್ತು ಹೋಗಿದ್ದು, ತಾನು ಅಧಿಕಾರಕ್ಕೆ ಬರಲು ಆಡಳಿತ ಪಕ್ಷ ಹಾಳಾಗುವುದನ್ನು ಕಾಯುತ್ತಿದೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಬಿಜೆಪಿಗೆ ಎಂದಿಗೂ ಬಹುಮತ ಬಂದಿಲ್ಲ.
Last Updated 1 ಮಾರ್ಚ್ 2026, 9:30 IST
ಆಗ ನಾವು ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ವಿ, ಈಗ ವಿರೋಧ ಪಕ್ಷವೇ ಇಲ್ಲ: ಈಶ್ವರಪ್ಪ

ಹೊಸನಗರ | ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್

Karnataka Road Accident: ತಾಲ್ಲೂಕಿನ ಹುಲಿಕಲ್ ಘಾಟಿಯ ಮುಖ್ಯ ರಸ್ತೆಯ ಬಾಳೇಬರೆ ಫಾಲ್ಸ್ ಬಳಿ ಶನಿವಾರ ಮಧ್ಯಾಹ್ನ ದುರ್ಗಾಂಬ ಬಸ್ ಏಕಾಏಕಿಯಾಗಿ ಬೆಂಕಿಗಾಹುತಿಯಾಗಿದೆ. ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗ ಕುಂದಾಪುರ ಮಾರ್ಗವಾಗಿ ಸಂಚರಿಸುವ ಖಾಸಗಿ
Last Updated 1 ಮಾರ್ಚ್ 2026, 4:02 IST
ಹೊಸನಗರ | ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್

ಹೊಳೆಹೊನ್ನೂರು | 10 ಅಪರಾಧಿಗಳಿಗೆ ಒಂದು ವರ್ಷ ಜೈಲು ಶಿಕ್ಷೆ

Karnataka Court Verdict: ಆರು ವರ್ಷಗಳ ಹಿಂದೆ ಸಮೀಪದ ಹಂಚಿನ ಸಿದ್ದಾಪುರ ಗ್ರಾಮದಲ್ಲಿ ಮಹಿಳೆಯನ್ನು ಕಿಚಾಯಿಸಿ, ಅವರ ಕುಟುಂಬದವರ ಮೇಲೆ ಹಲ್ಲೆ ನಡೆಸಿದ ಕಾರಣಕ್ಕೆ 10 ಅಪರಾಧಿಗಳಿಗೆ ಭದ್ರಾವತಿಯ ಒಂದನೆ ಸೆಷನ್ಸ್‌ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ಒಂದು ವರ್ಷ ಜೈಲು
Last Updated 1 ಮಾರ್ಚ್ 2026, 4:00 IST
ಹೊಳೆಹೊನ್ನೂರು | 10 ಅಪರಾಧಿಗಳಿಗೆ ಒಂದು ವರ್ಷ ಜೈಲು ಶಿಕ್ಷೆ

ಶಿವಮೊಗ್ಗ | ಕಲುಷಿತ ತುಂಗಭದ್ರೆಯನ್ನು ನಿರ್ಮಲಗೊಳಿಸೋಣ: ಸಂತೋಷ್ ಎಂ.ಎಸ್

River Conservation Karnataka: ‘ಕೆಲವರ ದುರಾಸೆ, ಅಜಾಗರೂಕತೆ ಹಾಗೂ ಬೇಜವಾಬ್ದಾರಿತನದಿಂದ ತುಂಗಭದ್ರಾ ನದಿ ಕಲುಷಿತಗೊಂಡಿದ್ದು, ನದಿ ನೀರು ಸಂಪೂರ್ಣವಾಗಿ ಬಳಕೆಗೆ ಅಯೋಗ್ಯವಾಗುವ ಸ್ಥಿತಿ ಬರುವ ಮುನ್ನವೇ ಜಾಗೃತರಾಗಿ ಅದನ್ನು ರಕ್ಷಿಸುವ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು’
Last Updated 1 ಮಾರ್ಚ್ 2026, 3:57 IST
ಶಿವಮೊಗ್ಗ | ಕಲುಷಿತ ತುಂಗಭದ್ರೆಯನ್ನು ನಿರ್ಮಲಗೊಳಿಸೋಣ: ಸಂತೋಷ್ ಎಂ.ಎಸ್

ಶಿವಮೊಗ್ಗ | ದ್ವಿತೀಯ ಪಿಯು ಪರೀಕ್ಷೆ ಆರಂಭ: ಮೊದಲ ದಿನ ಸುಸೂತ್ರ

Karnataka PU Exam: ಜಿಲ್ಲೆಯಾದ್ಯಂತ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗಳು ಶನಿವಾರದಿಂದ ಆರಂಭಗೊಂಡಿದ್ದು, ಮೊದಲ ದಿನ ಕನ್ನಡ ವಿಷಯದ ಪರೀಕ್ಷೆ ಯಾವುದೇ ಅಡಚಣೆಗಳಿಲ್ಲದೆ ಶಾಂತಿಯುತವಾಗಿ ಹಾಗೂ ಸುಸೂತ್ರವಾಗಿ ನಡೆಯಿತು. ಜಿಲ್ಲೆಯಲ್ಲಿ ಒಟ್ಟು 41 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿತ್ತು. ಮಾತೃಭಾಷೆ
Last Updated 1 ಮಾರ್ಚ್ 2026, 3:54 IST
ಶಿವಮೊಗ್ಗ | ದ್ವಿತೀಯ ಪಿಯು ಪರೀಕ್ಷೆ ಆರಂಭ: ಮೊದಲ ದಿನ ಸುಸೂತ್ರ

ಸಾಗರ | ಅರಣ್ಯ ಇಲಾಖೆಯಿಂದ ದೌರ್ಜನ್ಯದ ಆರೋಪ: ಪ್ರತಿಭಟನೆ

Karnataka Land Dispute: ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಅರಣ್ಯ ಇಲಾಖೆ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿ ಶುಕ್ರವಾರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಸೂರು ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಬಡಾವಣೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಅಗಳ ಹೊಡೆಯಲು
Last Updated 1 ಮಾರ್ಚ್ 2026, 3:51 IST
ಸಾಗರ | ಅರಣ್ಯ ಇಲಾಖೆಯಿಂದ ದೌರ್ಜನ್ಯದ ಆರೋಪ: ಪ್ರತಿಭಟನೆ

ಚಂದ್ರಗುತ್ತಿ | ವಿಜಯನಗರ ಅರಸರ ಅಪೂರ್ವ ಶಾಸನ ಪತ್ತೆ

Karnataka Historical Discovery: ಸೊರಬ: ತಾಲ್ಲೂಕಿನ ಚಂದ್ರಗುತ್ತಿಯಲ್ಲಿ ವಿಜಯನಗರ ಅರಸರ ಆರಂಭಕಾಲದ ಅಪೂರ್ವ ಶಾಸನವೊಂದು ಪತ್ತೆಯಾಗಿದೆ. ಇಲ್ಲಿನ ಯಶವಂತಪ್ಪ ಮಾಸ್ಟರ್ ಶಾಸನ ಪತ್ತೆ ಹಚ್ಚಿದ್ದು, ಶಾಸನ ಲಿಪಿಯನ್ನು ಓದಲಾಗಿದೆ.
Last Updated 1 ಮಾರ್ಚ್ 2026, 3:18 IST
ಚಂದ್ರಗುತ್ತಿ | ವಿಜಯನಗರ ಅರಸರ ಅಪೂರ್ವ ಶಾಸನ ಪತ್ತೆ
ADVERTISEMENT

ಆನವಟ್ಟಿ | ಇಂದಿರಾ ಕ್ಯಾಂಟೀನ್‌: 3 ವರ್ಷಗಳ ಬಳಿಕ ಉದ್ಘಾಟನೆ

Anavatti Indira Canteen: ಮೂರು ವರ್ಷಗಳ ಹಿಂದೆ ಆನವಟ್ಟಿಗೆ ಇಂದಿರಾ ಕ್ಯಾಂಟೀನ್‌‌ ಮಂಜೂರಾಗಿದ್ದರೂ, ವಿಳಂಬ ಕಾಮಗಾರಿ ಇದೀಗ ಅಂತಿಮ ಹಂತ ತಲುಪಿದ್ದು, ಉದ್ಘಾಟನೆಗೆ ಸಜ್ಜುಗೊಳ್ಳುತ್ತಿದೆ. ಪಟ್ಟಣದ ಬಡ ಜನರ ಅನುಕೂಲಕ್ಕಾಗಿ ಸಚಿವ ಎಸ್‌.ಮಧು ಬಂಗಾರಪ್ಪ ಮಂಜೂರು ಮಾಡಿಸಿರುವ ಇಂದಿರಾ ಕ್ಯಾಂಟೀನ್‌
Last Updated 1 ಮಾರ್ಚ್ 2026, 3:15 IST
ಆನವಟ್ಟಿ | ಇಂದಿರಾ ಕ್ಯಾಂಟೀನ್‌: 3 ವರ್ಷಗಳ ಬಳಿಕ ಉದ್ಘಾಟನೆ

ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವೆ: ಬಿ.ಎಸ್.ಯಡಿಯೂರಪ್ಪ ಶಪಥ

ಬಿ.ಎಸ್.ಯಡಿಯೂರಪ್ಪ ಅವರ 84ನೇ ಜನ್ಮದಿನ ಸಮಾರಂಭ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಬಣ್ಣನೆ
Last Updated 28 ಫೆಬ್ರುವರಿ 2026, 8:01 IST
ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವೆ: ಬಿ.ಎಸ್.ಯಡಿಯೂರಪ್ಪ ಶಪಥ

ಶಿವಮೊಗ್ಗ: 10ನೇ ತರಗತಿ ವಿದ್ಯಾರ್ಥಿ ಸಂಕೇತ್‌ ಹತ್ಯೆ ಖಂಡಿಸಿ ಎಬಿವಿಪಿ ಪ್ರತಿಭಟನೆ

Sanketh Murder: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ ಹತ್ಯೆ ಅತ್ಯಂತ ಖಂಡನೀಯವಾಗಿದ್ದು, ಜಾತಿ ಹಾಗೂ ಧರ್ಮವನ್ನು ನೋಡದೆ ತಪ್ಪಿತಸ್ಥರಿಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಬಿವಿಪಿ ಶಿವಮೊಗ್ಗ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
Last Updated 28 ಫೆಬ್ರುವರಿ 2026, 7:59 IST
ಶಿವಮೊಗ್ಗ: 10ನೇ ತರಗತಿ ವಿದ್ಯಾರ್ಥಿ ಸಂಕೇತ್‌ ಹತ್ಯೆ ಖಂಡಿಸಿ ಎಬಿವಿಪಿ ಪ್ರತಿಭಟನೆ
ADVERTISEMENT
ADVERTISEMENT
ADVERTISEMENT