₹50 ಕೋಟಿ ಇರಲಿ, ಗುಂಡಿ ಮುಚ್ಚಲು ₹1 ಕೋಟಿ ಕೊಡಿ: ಕೆ.ಎಸ್.ಈಶ್ವರಪ್ಪ
KS Eshwarappa: ಶಾಸಕರಿಗೆ ₹50 ಕೋಟಿ, ₹25 ಕೋಟಿ ನೀಡುವ ಆಮಿಷ ಒಡ್ಡಿ ಮೂಗಿಗೆ ತುಪ್ಪ ಹಚ್ಚುವ ಬದಲು ಈಗ ಇರುವ ರಸ್ತೆಗಳ ಗುಂಡಿ ಮುಚ್ಚಲು ತಲಾ ಒಂದೊಂದು ಕೋಟಿ ರೂಪಾಯಿ ಕೊಡಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸಲಹೆ ನೀಡಿದರು.Last Updated 20 ಜುಲೈ 2025, 6:17 IST