ಶನಿವಾರ, 24 ಜನವರಿ 2026
×
ADVERTISEMENT

ಶಿವಮೊಗ್ಗ

ADVERTISEMENT

ಭದ್ರಾವತಿ | ತರಳಬಾಳು ಹುಣ್ಣಿಮೆ: ಸಿದ್ಧತೆ ಪರಿಶೀಲಿಸಿದ ಸಂಸದ ರಾಘವೇಂದ್ರ

Taralabalu Hunnime Bhadravathi: ಭದ್ರಾವತಿಯ ವಿಐಎಸ್ಎಲ್ ಹೆಲಿಪ್ಯಾಡ್ ಮೈದಾನದಲ್ಲಿ ಇಂದಿನಿಂದ ತರಳಬಾಳು ಹುಣ್ಣಿಮೆ ಆರಂಭವಾಗಲಿದೆ. ಸಂಸದ ಬಿ.ವೈ. ರಾಘವೇಂದ್ರ ಸಿದ್ಧತೆಗಳನ್ನು ಪರಿಶೀಲಿಸಿದರು. ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
Last Updated 24 ಜನವರಿ 2026, 3:09 IST
ಭದ್ರಾವತಿ | ತರಳಬಾಳು ಹುಣ್ಣಿಮೆ: ಸಿದ್ಧತೆ ಪರಿಶೀಲಿಸಿದ ಸಂಸದ ರಾಘವೇಂದ್ರ

ರಾಜ್ಯಪಾಲರ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಬಿವೈಆರ್ ಆಗ್ರಹ

Governor Attack Case: ವಿಧಾನಸಭೆ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಘಟನೆಯನ್ನು ಸಂಸದ ಬಿ.ವೈ. ರಾಘವೇಂದ್ರ ಖಂಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ.
Last Updated 24 ಜನವರಿ 2026, 3:08 IST
ರಾಜ್ಯಪಾಲರ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಬಿವೈಆರ್ ಆಗ್ರಹ

ರಾಜ್ಯಪಾಲರ ವಿರುದ್ಧ ಪ್ರತಿಭಟನೆ: ವಾಪಸ್‌ ಕರೆಯಲು ರಾಷ್ಟ್ರಪತಿಗೆ ಕಾಂಗ್ರೆಸ್ ಮನವಿ

Youth Congress Protest: ರಾಜ್ಯಪಾಲರು ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ, ಅವರನ್ನು ವಾಪಸ್ ಕರೆಯಿಸಿಕೊಳ್ಳುವಂತೆ ಆಗ್ರಹಿಸಿ ಶಿವಮೊಗ್ಗ ಯುವ ಕಾಂಗ್ರೆಸ್ ಕಾರ್ಯಕರ್ತರು ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.
Last Updated 24 ಜನವರಿ 2026, 3:06 IST
ರಾಜ್ಯಪಾಲರ ವಿರುದ್ಧ ಪ್ರತಿಭಟನೆ: ವಾಪಸ್‌ ಕರೆಯಲು ರಾಷ್ಟ್ರಪತಿಗೆ ಕಾಂಗ್ರೆಸ್ ಮನವಿ

ಪ್ರಜಾವಾಣಿ ವರದಿ ಫಲಶ್ರುತಿ ‌| ಬಿಎಸ್ಎನ್‌ಎಲ್ ಅಧಿಕಾರಿ ಭೇಟಿ: ಬ್ಯಾನರ್ ತೆರವು

Prajavani Impact: ಬಿಎಸ್ಎನ್‌ಎಲ್ ನೆಟ್‌ವರ್ಕ್ ಸಮಸ್ಯೆಗೆ ಶ್ರದ್ಧಾಂಜಲಿ ಸಲ್ಲಿಸಿದ್ದ ಹುಂಚಾ ಗ್ರಾಮಸ್ಥರ ಪ್ರತಿಭಟನೆಗೆ ಅಧಿಕಾರಿಗಳು ಸ್ಪಂದಿಸಿದ್ದಾರೆ. ಪ್ರಜಾವಾಣಿ ವರದಿ ಹಿನ್ನೆಲೆಯಲ್ಲಿ ಭೇಟಿ ನೀಡಿದ ಅಧಿಕಾರಿಗಳು ಬ್ಯಾನರ್ ತೆರವುಗೊಳಿಸಿ ಭರವಸೆ ನೀಡಿದರು.
Last Updated 24 ಜನವರಿ 2026, 3:05 IST
ಪ್ರಜಾವಾಣಿ ವರದಿ ಫಲಶ್ರುತಿ ‌| ಬಿಎಸ್ಎನ್‌ಎಲ್ ಅಧಿಕಾರಿ ಭೇಟಿ: ಬ್ಯಾನರ್ ತೆರವು

ಶಿಮುಲ್ ಎದುರುಗಡೆ ಮತ್ತೊಮ್ಮೆ ಭೂಕುಸಿತ: ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಆಕ್ರೋಶ

NH Construction Issue: ಶಿವಮೊಗ್ಗ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಚೇನಹಳ್ಳಿ ಶಿಮುಲ್ ಡೈರಿ ಎದುರು ಅಂಡರ್‌ಪಾಸ್ ಕಾಮಗಾರಿ ವೇಳೆ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.
Last Updated 24 ಜನವರಿ 2026, 3:03 IST
ಶಿಮುಲ್ ಎದುರುಗಡೆ ಮತ್ತೊಮ್ಮೆ ಭೂಕುಸಿತ: ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಆಕ್ರೋಶ

ಹಿಂದೂ ಸಮಾಜದಲ್ಲಿ ಜಾತಿ ಭೇದವಿಲ್ಲ; ಮನೋಹರ್ ಮಠದ್

RSS Centenary: ಹಿಂದೂ ಸಮಾಜದಲ್ಲಿ ಜಾತಿ ಭೇದವಿಲ್ಲದೆ ಸಾಮರಸ್ಯ ಮೂಡಿಸುವ ಕೆಲಸವನ್ನು ಆರ್.ಎಸ್.ಎಸ್ ಮಾಡುತ್ತಿದೆ ಎಂದು ದೇವಾಲಯ ಸಂವರ್ಧನಾ ಸಮಿತಿಯ ರಾಜ್ಯ ಸಂಯೋಜಕ ಮನೋಹರ ಮಠದ್ ಸೊರಬದಲ್ಲಿ ತಿಳಿಸಿದರು.
Last Updated 24 ಜನವರಿ 2026, 3:01 IST
ಹಿಂದೂ ಸಮಾಜದಲ್ಲಿ ಜಾತಿ ಭೇದವಿಲ್ಲ; ಮನೋಹರ್ ಮಠದ್

ಪುನೀತ್‌ ಸ್ಮರಣಾರ್ಥ ಕುಸ್ತಿ ಪಂದ್ಯಾವಳಿ: ನೇಪಾಳದ ಕುಸ್ತಿಪಟು ದೇವ್‌ತಾಪ ಆಕರ್ಷಣೆ

International Wrestling: ನಟ ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ಅಂತರರಾಷ್ಟ್ರೀಯ ಮಟ್ಟದ ಜಂಗೀಕುಸ್ತಿ ಪಂದ್ಯಾವಳಿ ಪಟ್ಟಣದ ಮಾರಿಕಾಂಬಾ ರಂಗಮಂದಿರದ ಆವರಣದಲ್ಲಿ ಜ.26 ಮಧ್ಯಾಹ್ನ 3ಕ್ಕೆ ನಡೆಯಲಿದೆ ಎಂದು ಕುಸ್ತಿ ಸಮಿತಿ ಅಧ್ಯಕ್ಷ ಸಂದೀಪ್ ಗೋಣಿ ಹೇಳಿದರು.
Last Updated 24 ಜನವರಿ 2026, 3:01 IST
ಪುನೀತ್‌ ಸ್ಮರಣಾರ್ಥ ಕುಸ್ತಿ ಪಂದ್ಯಾವಳಿ: ನೇಪಾಳದ ಕುಸ್ತಿಪಟು ದೇವ್‌ತಾಪ ಆಕರ್ಷಣೆ
ADVERTISEMENT

ಭದ್ರಾವತಿಯಲ್ಲಿ ಇಂದಿನಿಂದ ತರಳಬಾಳು ಹುಣ್ಣಿಮೆ ಮಹೋತ್ಸವ

ಜ.24ರಿಂದ ಫೆ.1ರವರೆಗೆ ಆಯೋಜನೆ
Last Updated 23 ಜನವರಿ 2026, 23:30 IST
ಭದ್ರಾವತಿಯಲ್ಲಿ ಇಂದಿನಿಂದ ತರಳಬಾಳು ಹುಣ್ಣಿಮೆ ಮಹೋತ್ಸವ

ಎಲೆಚುಕ್ಕಿ ರೋಗವು ಅಡಿಕೆ ಬೆಳೆಗಾರರ ಪಾಲಿಗೆ ಶಾಪ: ಶಾಸಕ ಗೋಪಾಲಕೃಷ್ಣ ಬೇಳೂರು

Crop Disease Impact: ಸಾಗರ ತಾಲೂಕಿನ ಮಲೆನಾಡು ಭಾಗದಲ್ಲಿ ವ್ಯಾಪಕವಾಗಿ ಕಾಣಿಸಿಕೊಂಡ ಎಲೆಚುಕ್ಕಿ ರೋಗ ಅಡಿಕೆ ತೋಟಗಳನ್ನು ನಾಶಗೊಳಿಸುತ್ತಿದ್ದು, ಶಾಸಕರು ರೋಗ ನಿಯಂತ್ರಣಕ್ಕೆ ತ್ವರಿತ ಕ್ರಮ ಹಾಗೂ ಸಂಶೋಧನೆ ಅಗತ್ಯವಿದೆ ಎಂದು ಹೇಳಿದರು.
Last Updated 23 ಜನವರಿ 2026, 4:15 IST
ಎಲೆಚುಕ್ಕಿ ರೋಗವು ಅಡಿಕೆ ಬೆಳೆಗಾರರ ಪಾಲಿಗೆ ಶಾಪ: ಶಾಸಕ ಗೋಪಾಲಕೃಷ್ಣ ಬೇಳೂರು

ಭದ್ರಾವತಿಯಲ್ಲಿ ಪುನೀತ್ ರಾಜ್‌ಕುಮಾರ್ ಕಂಚಿನ ಪುತ್ಥಳಿ ಅನಾವರಣಗೊಳಿಸಿದ ಅಶ್ವಿನಿ

Celebrity Tribute: ಭದ್ರಾವತಿಯಲ್ಲಿ ಪುನೀತ್ ರಾಜ್‌ಕುಮಾರ್ ಕಂಚಿನ ಪುತ್ಥಳಿ ಹಾಗೂ ದೇಗುಲವನ್ನು ಅಶ್ವಿನಿ ಪುನೀತ್ ಲೋಕಾರ್ಪಣೆಗೊಳಿಸಿದರು. ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
Last Updated 23 ಜನವರಿ 2026, 4:15 IST
ಭದ್ರಾವತಿಯಲ್ಲಿ ಪುನೀತ್ ರಾಜ್‌ಕುಮಾರ್ ಕಂಚಿನ ಪುತ್ಥಳಿ ಅನಾವರಣಗೊಳಿಸಿದ ಅಶ್ವಿನಿ
ADVERTISEMENT
ADVERTISEMENT
ADVERTISEMENT