17 ರಂದು ಬೆಳಿಗ್ಗೆ 10.30ಕ್ಕೆ ಸಾವಯವ ಕೃಷಿ, ಬದುಕು, ಆಹಾರ ಕ್ಷೇತ್ರದಲ್ಲಿ ಸಾವಯವ ಭೋಜನ, ಸಾವಯವ ಕೃಷಿ ಬಗ್ಗೆ ಪ್ರಾತ್ಯಕ್ಷಿಕೆ, ವಿಚಾರ ಸಂಕಿರಣ, ವಿಚಾರ ವಿನಿಮಯ, ಸಾವಯವ ಉತ್ಪನ್ನಗಳ ಪ್ರದರ್ಶನ, ಸಂಜೆ 6ಕ್ಕೆ ಜಾನಪದ ಸಂಭ್ರಮ ಹಾಗೂ ಜೀ ಕನ್ನಡ ಸರಿಗಮ ಖ್ಯಾತಿಯ ಹನುಮಂತ, ಚೆನ್ನಪ್ಪ ಮತ್ತು ಸುಹಾನರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದರು.