ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ ಕ್ಷೇತ್ರ ದರ್ಶನ

Last Updated 22 ಏಪ್ರಿಲ್ 2019, 11:03 IST
ಅಕ್ಷರ ಗಾತ್ರ

ಶಿವಮೊಗ್ಗಲೋಕಸಭಾ ಕ್ಷೇತ್ರದ ಆಧಿಪತ್ಯಕ್ಕೆ ಬಿಜೆಪಿಯ ಹಾಲಿ ಸಂಸದ ಬಿ.ವೈ.ರಾಘವೇಂದ್ರ, ಜೆಡಿಎಸ್–ಕಾಂಗ್ರೆಸ್ ಮೈತ್ರಿಕೂಟದ ಜೆಡಿಎಸ್‌ ಅಭ್ಯರ್ಥಿ ಎಸ್‌.ಮಧು ಬಂಗಾರಪ್ಪ ಮಧ್ಯೆ ಈ ಬಾರಿಯೂ ಪೈಪೋಟಿ ಆರಂಭವಾಗಿದೆ. ಮಧು ಬಂಗಾರಪ್ಪ ಅವರನ್ನೇ ಮೈತ್ರಿಕೂಟದ ಅಭ್ಯರ್ಥಿ ಎಂದು ಘೋಷಿಸಲಾಗಿದೆ. ಎರಡು ಬಾರಿ ಸಂಸದರಾಗಿರುವ ರಾಘವೇಂದ್ರ ಹ್ಯಾಟ್ರಿಕ್ ಗೆಲುವಿಗಾಗಿ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಮಧು ಅವರು ರಾಘವೇಂದ್ರ ಅವರನ್ನು ಈ ಬಾರಿ ಮಣಿಸುವ ಮೂಲಕ ಕುಟುಂಬದ ಹಿಂದಿನ ಸೋಲುಗಳಿಗೆ ಸೇಡು ತೀರಿಸಿಕೊಳ್ಳುವ ಹುಮ್ಮಸ್ಸಿನಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT