ಶಿವಮೊಗ್ಗ : ಸೊರಬ ತಾಲೂಕಿನ ಕುಪ್ಪಗಡ್ಡೆ ಗ್ರಾಮದ ಶಾರದಾವಿದ್ಯಾಮಂದಿರದ ಮಕ್ಕಳು ಜತ್ರೋಪ ಬೀಜ ಸೇವಿಸಿ ಅಸ್ವಸ್ಥಗೊಂಡಿದ್ದಾರೆ.
ಎಲ್ಲ ಮಕ್ಕಳುಐದನೇ ತರಗತಿಯವರಾಗಿದ್ದು,ವಾಂತಿ ಮಾಡಿ ಅಸ್ವಸ್ಥಗೊಂಡಿದ್ದರು. ಪ್ರಾಥಮಿಕ ಚಿಕಿತ್ಸೆಬಳಿಕ ಆಂಬುಲೆನ್ಸ್ ಮೂಲಕ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಕ್ಕಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸರ್ವೇಕ್ಷಣಾ ಡಾಕ್ಟರ್ ಶಂಕರಪ್ಪ ತಿಳಿಸಿದ್ದಾರೆ.