ಓಂ ಶಕ್ತಿ ತೀರ್ಥಯಾತ್ರೆಗೆ ತೆರಳಿರುವ ನೂರಕ್ಕೂ ಹೆಚ್ಚು ಬಸ್ಸುಗಳು ಡಿಪೊಗೆ ಮರಳುತ್ತಿದ್ದಂತೆ ಬಸ್ಸುಗಳಿಗೆ
ಸ್ಯಾನಿಟೈಸ್ ಮಾಡಲು ಕೆಎಸ್ಆರ್ಟಿಸಿ ನಿರ್ಧರಿಸಿದೆ. ಡಿಪೊಗೆ ಬರುತ್ತಿದ್ದಂತೆ ಬಸ್ಸುಗಳನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿ, ನಂತರ ನಿಯಮಿತ ಮಾರ್ಗಗಳಿಗೆ ಬಸ್ಗಳನ್ನು ಕಳುಹಿಸಲಾಗುವುದು ಎಂದು ಡಿಪೊ ವ್ಯವಸ್ಥಾಪಕರು
ತಿಳಿಸಿದ್ದಾರೆ.