ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಂಕ್ ಅಧ್ಯಕ್ಷ ಚನ್ನವೀರಪ್ಪ, ಗೃಹ ಮಂಡಳಿ ನಿರ್ದೇಶಕ ಅಗಡಿ ಅಶೋಕ್, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಮಂಜುಳಾ ರಾಜು, ಉಪಾಧ್ಯಕ್ಷ ರಾಜೇಶ್ವರಿ ವಸಂತ, ಮುಖ್ಯಾಧಿಕಾರಿ ಹೇಮಂತ, ಭೋವಿ ನಿಗಮದ ನಿರ್ದೇಶಕ ಸಣ್ಣ ಹನುಮಂತಪ್ಪ, ಕಾರ್ಯಪಾಲಕ ಎಂಜಿನಿಯರ್ ಆನಂದ್, ಬಿಜೆಪಿ ನಗರ ಘಟಕದ ಅಧ್ಯಕ್ಷ ಮಂಚಿ ಶಿವಣ್ಣ ಹಾಗೂ ಸದಸ್ಯರು ಇದ್ದರು.