ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಕಾರಾಗೃಹದ ಶೌಚಾಲಯದಲ್ಲಿ ಕೈದಿ ಆತ್ಮಹತ್ಯೆ

Last Updated 24 ಅಕ್ಟೋಬರ್ 2020, 8:38 IST
ಅಕ್ಷರ ಗಾತ್ರ

ಶಿವಮೊಗ್ಗ: ಕೇಂದ್ರ ಕಾರಾಗೃಹದ ಕೈದಿ ಅಲ್ಲಿನ ಶೌಚಾಲಯದಲ್ಲಿ ಶುಕ್ರವಾರ ರಾತ್ರಿ ನೇಣಿಗೆ ಶರಣಾಗಿದ್ದಾರೆ.

ಸಾಗರದ ಎಸ್‌.ಎಸ್ ಕಾಲೊನಿಯ ಮಂಜುನಾಥ್ (33) ಆತ್ಮಹತ್ಯೆ ಮಾಡಿಕೊಂಡವರು.

ಜೈಲಿನ ತುಂಗಾ ವಿಭಾಗದ ಕೊಠಡಿ ಸಂಖ್ಯೆ 35ರಲ್ಲಿನ ಶೌಚಾಲಯದಲ್ಲಿ ಟವಲ್ ನಿಂದ ಕುತ್ತಿಗೆ ಬಿಗಿದುಕೊಂಡು ಸಾವು ತಂದುಕೊಂಡಿದ್ದಾರೆ.

ತಕ್ಷಣ ಜೈಲು ಸಿಬ್ಬಂದಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸಿಲ್ಲ. ಶನಿವಾರ ನ್ಯಾಯಾಧೀಶರ ಸಮ್ಮುಖದಲ್ಲಿ ಪಂಚೆನಾಮೆ ಶವಪರೀಕ್ಷೆ ನಡೆಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT