<p>ತೀರ್ಥಹಳ್ಳಿ: ‘ಪಂಚ ದೇವರ ಕ್ಷೇತ್ರ ಆಲಬಳ್ಳಿಯಲ್ಲಿ 68ನೇ ವಾರ್ಷಿಕ ಜಾತ್ರೋತ್ಸವ, ಕೆಂಡಕೊಂಡ ಸೇವೆ ಹಾಗೂ ಮಹಾದ್ವಾರ ಉದ್ಘಾಟನೆಯ ಧಾರ್ಮಿಕ ಕಾರ್ಯಕ್ರಮ ಮೇ 4 ಮತ್ತು 5ರಂದು ಹಮ್ಮಿಕೊಳ್ಳಲಾಗಿದೆ’ ಎಂದು ದೇವಸ್ಥಾನದ ಮುಖ್ಯಸ್ಥ ಕೆ.ವಿ.ಗುರುರಾಜ್ ಆಚಾರ್ ತಿಳಿಸಿದರು.</p>.<p>‘ಪಂಚಮುಖಿ ಮಹಾಗಣಪತಿ, ಮಲ್ಲಿಕಾರ್ಜುನ, ಆಂಜನೇಯ, ನಾಗದೇವರು, ಚಾಮುಂಡೇಶ್ವರಿ, ಹೊನ್ನತ್ತಮ್ಮ ಮತ್ತು ಗುಳ್ಳೇಮಾರಿಯಮ್ಮ ದೇವಸ್ಥಾನದ ಪಲ್ಲಕ್ಕಿ ಹೇಳಿಕೆಯಂತೆ ಪ್ರತಿವರ್ಷ ನವೀಕರಣಗೊಳ್ಳುತ್ತಿದೆ. ಸ್ಥಿರ ಆಸ್ತಿ ಇಲ್ಲದಿದ್ದರೂ ಭಕ್ತರ ಉದಾರ ದೇಣಿಗೆಯಿಂದ ಅಭಿವೃದ್ಧಿ ಹೊಂದುತ್ತಿದೆ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಮಂಗಳವಾರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಮಹಾದ್ವಾರದ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-42-2078364391</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತೀರ್ಥಹಳ್ಳಿ: ‘ಪಂಚ ದೇವರ ಕ್ಷೇತ್ರ ಆಲಬಳ್ಳಿಯಲ್ಲಿ 68ನೇ ವಾರ್ಷಿಕ ಜಾತ್ರೋತ್ಸವ, ಕೆಂಡಕೊಂಡ ಸೇವೆ ಹಾಗೂ ಮಹಾದ್ವಾರ ಉದ್ಘಾಟನೆಯ ಧಾರ್ಮಿಕ ಕಾರ್ಯಕ್ರಮ ಮೇ 4 ಮತ್ತು 5ರಂದು ಹಮ್ಮಿಕೊಳ್ಳಲಾಗಿದೆ’ ಎಂದು ದೇವಸ್ಥಾನದ ಮುಖ್ಯಸ್ಥ ಕೆ.ವಿ.ಗುರುರಾಜ್ ಆಚಾರ್ ತಿಳಿಸಿದರು.</p>.<p>‘ಪಂಚಮುಖಿ ಮಹಾಗಣಪತಿ, ಮಲ್ಲಿಕಾರ್ಜುನ, ಆಂಜನೇಯ, ನಾಗದೇವರು, ಚಾಮುಂಡೇಶ್ವರಿ, ಹೊನ್ನತ್ತಮ್ಮ ಮತ್ತು ಗುಳ್ಳೇಮಾರಿಯಮ್ಮ ದೇವಸ್ಥಾನದ ಪಲ್ಲಕ್ಕಿ ಹೇಳಿಕೆಯಂತೆ ಪ್ರತಿವರ್ಷ ನವೀಕರಣಗೊಳ್ಳುತ್ತಿದೆ. ಸ್ಥಿರ ಆಸ್ತಿ ಇಲ್ಲದಿದ್ದರೂ ಭಕ್ತರ ಉದಾರ ದೇಣಿಗೆಯಿಂದ ಅಭಿವೃದ್ಧಿ ಹೊಂದುತ್ತಿದೆ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಮಂಗಳವಾರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಮಹಾದ್ವಾರದ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-42-2078364391</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>