ತಾಲ್ಲೂಕು ಅಧ್ಯಕ್ಷ ಗಣೇಶ್ ಸೋಗೋಡು ಮಾತನಾಡಿ, ‘ಪ್ರಸ್ತುತ ರಾಜಕೀಯ ಕ್ಷೇತ್ರದಲ್ಲಿ ಭ್ರಷ್ಟಾಚಾರ, ಕೋಮುವಾದ ತಾಂಡವವಾಡುತ್ತಿದೆ. ಸ್ವಚ್ಛ ಹಾಗೂ ಬಂಡವಾಳಶಾಹಿಗಳಲ್ಲದ, ಸಾಮಾಜಿಕ ಹಿತಚಿಂತನೆಯುಳ್ಳ ಹಲವರು ಇಂದು ಪಕ್ಷಕ್ಕೆ ಸೇರ್ಡೆಡೆಗೊಳ್ಳುತ್ತಿದ್ದಾರೆ. ಪಕ್ಷ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ದೆಹಲಿ ಮಾದರಿಯಲ್ಲಿ ರಾಜ್ಯದಲ್ಲಿಯೂ ಅಭಿವೃದ್ಧಿಪರ ಸರ್ಕಾರ ಬರಬೇಕು ಎನ್ನುವುದು ನಮ್ಮ ಆಶಯ’ ಎಂದರು.