<p><strong>ಆನವಟ್ಟಿ:</strong> ಸಮೀಪದ ಅಗಸನಹಳ್ಳಿ ಕ್ರಾಸ್ ಬಳಿಯ ಕೆರೆ ಏರಿ ಮೇಲೆ ಮಂಗಳವಾರ ಸಂಭವಿಸಿದ ಬೈಕ್ ಅಪಘಾತದಲ್ಲಿ ಸವಾರನ ಕಾಲುಗಳಿಗೆ ತೀವ್ರ ಗಾಯವಾಗಿ ರಕ್ತ ಸಾವ್ರವಾಗುತ್ತಿತ್ತು. ಮಾಹಿತಿ ಮೇರೆಗೆ ತಕ್ಷಣ ಸ್ಥಳಕ್ಕೆ ಧಾವಿಸಿದ 108 ಆಂಬುಲೆನ್ಸ್ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡುವ ಮೂಲಕ ಬೈಕ್ ಸವಾರನನ್ನು ಪ್ರಾಣಪಾಯದಿಂದ ಪಾರು ಮಾಡಿದ್ದಾರೆ.</p>.<p>ಮೂಗುರು ಗ್ರಾಮದ ಬಸವರಾಜ (25) ಅಪಘಾತಕ್ಕೆ ಒಳಗಾದವರು. 108 ಚಾಲಕ ಪರಮೇಶಪ್ಪ ಹಾಗೂ ಶುಶ್ರೂಷಕ (ಟಾಪ್ ನರ್ಸ್) ಮಾಲತೇಶ ಬೈಕ್ ಸವಾರನ ಬಳಿ ಇದ್ದ, ಹಣ, ಗುರುತಿನ ಚೀಟಿ ಮೊದಲಾದವನ್ನು ಯುವಕನ ಪೋಷಕರಿಗೆ ಒಪ್ಪಿಸುವ ಮೂಲಕ ಮಾನವೀಯತೆ ಮೆರೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನವಟ್ಟಿ:</strong> ಸಮೀಪದ ಅಗಸನಹಳ್ಳಿ ಕ್ರಾಸ್ ಬಳಿಯ ಕೆರೆ ಏರಿ ಮೇಲೆ ಮಂಗಳವಾರ ಸಂಭವಿಸಿದ ಬೈಕ್ ಅಪಘಾತದಲ್ಲಿ ಸವಾರನ ಕಾಲುಗಳಿಗೆ ತೀವ್ರ ಗಾಯವಾಗಿ ರಕ್ತ ಸಾವ್ರವಾಗುತ್ತಿತ್ತು. ಮಾಹಿತಿ ಮೇರೆಗೆ ತಕ್ಷಣ ಸ್ಥಳಕ್ಕೆ ಧಾವಿಸಿದ 108 ಆಂಬುಲೆನ್ಸ್ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡುವ ಮೂಲಕ ಬೈಕ್ ಸವಾರನನ್ನು ಪ್ರಾಣಪಾಯದಿಂದ ಪಾರು ಮಾಡಿದ್ದಾರೆ.</p>.<p>ಮೂಗುರು ಗ್ರಾಮದ ಬಸವರಾಜ (25) ಅಪಘಾತಕ್ಕೆ ಒಳಗಾದವರು. 108 ಚಾಲಕ ಪರಮೇಶಪ್ಪ ಹಾಗೂ ಶುಶ್ರೂಷಕ (ಟಾಪ್ ನರ್ಸ್) ಮಾಲತೇಶ ಬೈಕ್ ಸವಾರನ ಬಳಿ ಇದ್ದ, ಹಣ, ಗುರುತಿನ ಚೀಟಿ ಮೊದಲಾದವನ್ನು ಯುವಕನ ಪೋಷಕರಿಗೆ ಒಪ್ಪಿಸುವ ಮೂಲಕ ಮಾನವೀಯತೆ ಮೆರೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>