ಸಭೆಯಲ್ಲಿ ರಾಜ್ಯ ಪ್ರಕೋಷ್ಠಗಳ ಸಂಯೋಜಕ ಎಂ.ಬಿ. ಭಾನುಪ್ರಕಾಶ್, ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ, ಎಸ್. ರುದ್ರೇಗೌಡ, ಮಾಜಿ ಸದಸ್ಯ ಆರ್.ಕೆ. ಸಿದ್ದರಾಮಣ್ಣ, ವಿಭಾಗ ಸಹ ಪ್ರಭಾರಿ ಎಂ.ಎಸ್. ಹೆಗಡೆ, ಸಹಪ್ರಮುಖ್ ಆರ್.ಡಿ. ಹೆಗಡೆ, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಮೇಯರ್ ಸುನಿತಾ ಅಣ್ಣಪ್ಪ ಇದ್ದರು.