ಭಾನುವಾರ, 9 ನವೆಂಬರ್ 2025
×
ADVERTISEMENT
ADVERTISEMENT

ಕಾಫಿ ರಫ್ತು, ನೆರವಿಗೆ ‘ಇಂಡಿಯಾ ಕಾಫಿ’ ಆ್ಯಪ್: ದಿನೇಶ್ ದೇವವೃಂದ

ನವುಲೆ: ಕೃಷಿ ಮತ್ತು ತೋಟಗಾರಿಕೆ ಮೇಳದ ಎರಡನೇ ದಿನದ ಕಾರ್ಯಕ್ರಮ ವೀರೇಂದ್ರ ಹೆಗ್ಗಡೆ ಉದ್ಘಾಟನೆ
Published : 9 ನವೆಂಬರ್ 2025, 6:00 IST
Last Updated : 9 ನವೆಂಬರ್ 2025, 6:00 IST
ಫಾಲೋ ಮಾಡಿ
Comments
ಡಿಪ್ಲೊಮಾ ಇನ್‌ ಎಸ್ಟೇಟ್ ಮ್ಯಾನೇಜ್‌ಮೆಂಟ್ ಕಲಿಕೆಗೆ ಈಗ ಹೆಚ್ಚಿನ ಬೇಡಿಕೆ ಇದೆ. ಉತ್ತರ ಭಾರತದ ವಿದ್ಯಾರ್ಥಿಗಳು ಅದರ ಅವಕಾಶ ಪಡೆಯುತ್ತಿದ್ದಾರೆ. ಸ್ಥಳೀಯ ವಿದ್ಯಾರ್ಥಿಗಳೂ ಪಿಯುಸಿ ನಂತರ ಅದರ ಕಲಿಕೆಗೆ ಮುಂದಾಗಲಿ
ಎಂ.ಜೆ.ದಿನೇಶ್, ದೇವವೃಂದ ಭಾರತೀಯ ಕಾಫಿ ಮಂಡಳಿ ಅಧ್ಯಕ್ಷ
ಶಿವಮೊಗ್ಗದ ನವುಲೆಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಶನಿವಾರ ಕೃಷಿ ಮತ್ತು ತೋಟಗಾರಿಕೆ ಮೇಳದ ಎರಡನೇ ದಿನದ ಕಾರ್ಯಕ್ರಮವನ್ನು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು
ಶಿವಮೊಗ್ಗದ ನವುಲೆಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಶನಿವಾರ ಕೃಷಿ ಮತ್ತು ತೋಟಗಾರಿಕೆ ಮೇಳದ ಎರಡನೇ ದಿನದ ಕಾರ್ಯಕ್ರಮವನ್ನು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಕೃಷಿ ಮತ್ತು ತೋಟಗಾರಿಕೆ ಮೇಳದಲ್ಲಿ ಶನಿವಾರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹಾಗೂ ಭಾರತೀಯ ಕಾಫಿ ಮಂಡಳಿ ಅಧ್ಯಕ್ಷ ದಿನೇಶ ದೇವವೃಂದ ಕೃಷಿ ತಾಂತ್ರಿಕತೆಯ ಕೈಪಿಡಿ ಬಿಡುಗಡೆ ಮಾಡಿದರು 
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಕೃಷಿ ಮತ್ತು ತೋಟಗಾರಿಕೆ ಮೇಳದಲ್ಲಿ ಶನಿವಾರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹಾಗೂ ಭಾರತೀಯ ಕಾಫಿ ಮಂಡಳಿ ಅಧ್ಯಕ್ಷ ದಿನೇಶ ದೇವವೃಂದ ಕೃಷಿ ತಾಂತ್ರಿಕತೆಯ ಕೈಪಿಡಿ ಬಿಡುಗಡೆ ಮಾಡಿದರು 
ಮೆಕ್ಕೆಜೋಳದ ಮಾದರಿ ಎದುರು ರೈತ ಮಹಿಳೆಯರ ಮೆರುಗು
ಮೆಕ್ಕೆಜೋಳದ ಮಾದರಿ ಎದುರು ರೈತ ಮಹಿಳೆಯರ ಮೆರುಗು
ಮೇಳದ ನರ್ಸರಿಯಲ್ಲಿ ಹೂವಿನ ಗಿಡಗಳ ಖರೀದಿಯಲ್ಲಿ ನಿರತ ಮಹಿಳೆಯರು
ಮೇಳದ ನರ್ಸರಿಯಲ್ಲಿ ಹೂವಿನ ಗಿಡಗಳ ಖರೀದಿಯಲ್ಲಿ ನಿರತ ಮಹಿಳೆಯರು
ಕೃಷಿ ಮೇಳದ ಸ್ಟಾಲ್‌ಗಳ ವೀಕ್ಷಣೆಗೆ ಜನದಟ್ಟಣೆ
ಕೃಷಿ ಮೇಳದ ಸ್ಟಾಲ್‌ಗಳ ವೀಕ್ಷಣೆಗೆ ಜನದಟ್ಟಣೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT