ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ: ವಾಹನ ಸಂಚಾರ ಸ್ಥಗಿತ

Last Updated 10 ಜುಲೈ 2022, 3:37 IST
ಅಕ್ಷರ ಗಾತ್ರ

ಶಿವಮೊಗ್ಗ: ಮಳೆಯ ಅರ್ಭಟಕ್ಕೆ ಆಗುಂಬೆ ಘಾಟಿಯ ಸೋಮೇಶ್ವರ ಕಡೆಯಿಂದ ಬರುವ ಮೂರನೇ ತಿರುವಿನಲ್ಲಿ ರಸ್ತೆಯ ಮೇಲೆ ಭಾನುವಾರ ನಸುಕಿನಲ್ಲಿ ಗುಡ್ಡ ಕುಸಿದಿದೆ.

ಹೀಗಾಗಿ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ತೀರ್ಥಹಳ್ಳಿ- ಹೆಬ್ರಿ ನಡುವಿನ ರಾಷ್ಟ್ರೀಯ ಹೆದ್ದಾರಿ 169 ಎ ಸಂಪರ್ಕ ಕಡಿತಗೊಂಡಿದೆ. ಆಗುಂಬೆ ಹಾಗೂ ಸೋಮೇಶ್ವರ ಚೆಕ್ ಪೋಸ್ಟ್ ಗಳಲ್ಲಿಯೇ ವಾಹನಗಳನ್ನು ಮರಳಿ ಕಳುಹಿಸಲಾಗುತ್ತಿದೆ.

ಅರಣ್ಯ ಇಲಾಖೆ ಹಾಗೂ ಹೆದ್ದಾರಿ ಪ್ರಾಧಿಕಾರದವರು ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT