ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆಯಲ್ಲಿ ಸಿಕ್ಕಿದ ಬಂಗಾರದ ಉಂಗುರ ಹಿಂದಿರುಗಿಸಿದ ವಿದ್ಯಾರ್ಥಿ

Last Updated 14 ಜನವರಿ 2022, 6:03 IST
ಅಕ್ಷರ ಗಾತ್ರ

ಶಿವಮೊಗ್ಗ: ರಸ್ತೆಯಲ್ಲಿ ಸಿಕ್ಕಿದ ಬಂಗಾರದ ಉಂಗುರವನ್ನು ಹಿಂದಿರುಗಿಸುವ ಮೂಲಕವಿದ್ಯಾರ್ಥಿಯೊಬ್ಬ ಪ್ರಾಮಾಣಿಕತೆ
ಮೆರೆದಿದ್ದಾನೆ.

ಶಿವಮೊಗ್ಗದ ಬಾಪೂಜಿ ನಗರದ ತುಂಗಾ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಚ್.ಸತ್ಯನಾರಾಯಣ್ ಅವರು ₹ 60 ಸಾವಿರ ಮೌಲ್ಯದ ಬಂಗಾರದ‌ಉಂಗುರವನ್ನು ಕಳೆದುಕೊಂಡಿದ್ದರು. ಗುರುವಾರ ಬೆಳಿಗ್ಗೆ ಈ ಉಂಗುರ ಅದೇ ಶಾಲೆಯ ವಿದ್ಯಾರ್ಥಿ ಫಯಾಜ್‌ಗೆ ಸಿಕ್ಕಿತ್ತು. ಅದನ್ನು ಆತ ಶಿಕ್ಷಕರಿಗೆ ಹಿಂದಿರುಗಿಸಿದ್ದಾನೆ. ವಿದ್ಯಾರ್ಥಿಯ ಪ್ರಾಮಾಣಿಕತೆ ಮೆಚ್ಚಿ, ಶಿಕ್ಷಕರು ಆತನಿಗೆ ಬಹುಮಾನ ನೀಡಿ ಅಭಿನಂದಿಸಿದ್ದಾರೆ‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT