ಮುರುಘಾಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು. ಗುತ್ತಲ ಮಠದ ಪ್ರಭು ಸ್ವಾಮೀಜಿ, ಜಡೆ ಮಠದ ಮಹಾಂತ ಸ್ವಾಮೀಜಿ, ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮೀಜಿ, ಚೌಕಿಮಠದ ನೀಲಕಂಠ ಸ್ವಾಮೀಜಿ, ರಾಮದುರ್ಗದ ಶಾಂತವೀರ ಸ್ವಾಮೀಜಿ, ರುದ್ರಮುನಿ ಶಿವಚಾರ್ಯ ಸ್ವಾಮೀಜಿ, ದೀಪೋತ್ಸವ ಸಮಿತಿ ಅಧ್ಯಕ್ಷ ಬೇಸೂರು ಇಂದೂಧರ ಗೌಡ, ಕಾರ್ಯದರ್ಶಿ ಕೆ.ಆರ್.ರಾಜು, ಹಾಜಿರಾಬಿ ಇದ್ದರು.