ಸೋಮವಾರ, 20 ಅಕ್ಟೋಬರ್ 2025
×
ADVERTISEMENT
ADVERTISEMENT

ಅಂಗನವಾಡಿ ಕಾರ್ಯಕರ್ತೆಯರು ವಾತ್ಸಲ್ಯ ನೀಡುವ ತಾಯಿ ಸ್ವರೂಪರು: ನ್ಯಾಯಾಧೀಶ ಸಂತೋಷ್

Published : 20 ಅಕ್ಟೋಬರ್ 2025, 5:08 IST
Last Updated : 20 ಅಕ್ಟೋಬರ್ 2025, 5:08 IST
ಫಾಲೋ ಮಾಡಿ
Comments
ಅಂಗನವಾಡಿಯು ಶುಚಿತ್ವವಾಗಿ ಇರಬೇಕು. ಅದರ ಸುತ್ತಮುತ್ತಲಿನ ವಾತಾವರಣದಲ್ಲಿ ಶುಚಿತ್ವ ಕಾಪಾಡಬೇಕು. ಅದಕ್ಕೆ ಸಮಾಜದಲ್ಲಿನ ನಾಗರೀಕರು ಹಾಗೂ ಸ್ಥಳೀಯ ಸಂಸ್ಥೆಗಳು ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಆಗ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ಸಾಧ್ಯ.
-ಎಂ.ಎಸ್.ಸಂತೋಷ್, ಹಿರಿಯ ಸಿವಿಲ್ ನ್ಯಾಯಾಧೀಶ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT