‘ವಸತಿ ಯೋಜನೆಯಡಿ ಪ್ರತಿ ಪಂಚಾಯಿತಿಗೆ 20 ಮನೆಗಳನ್ನು ವಿತರಿಸುವ ಅಧಿಕಾರವನ್ನು ಶಾಸಕರಿಗೆ ನೀಡಲಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಫಲಾನುಭವಿಗಳನ್ನು ಗ್ರಾಮ ಸಭೆಯಲ್ಲಿ ಆಯ್ಕೆ ಮಾಡಬೇಕು ಎಂಬ ಕನಿಷ್ಠ ಜ್ಞಾನ ಸಚಿವರಿಗೆ ಇಲ್ಲ’ ಎಂದು ಟೀಕಿಸಿದರು. ಪ್ರಮುಖರಾದ ಬಿ.ಆರ್. ಜಯಂತ್, ಅನಿತಾಕುಮಾರಿ, ಕಲಗೋಡು ರತ್ನಾಕರ್, ಮಲ್ಲಿಕಾರ್ಜುನ ಹಕ್ರೆ, ಎಲ್.ಟಿ. ತಿಮ್ಮಪ್ಪ, ತುಕಾರಾಂ ಶಿರವಾಳ ಇದ್ದರು.