ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಪ್ರಕಾಶ್ ಕಮ್ಮರಡಿ, ಶಿವಮೊಗ್ಗ ಎಪಿಎಂಸಿ ಅಧ್ಯಕ್ಷ ಕೆ.ಪಿ. ದುಗ್ಗಪ್ಪಗೌಡ, ರಾಜ್ಯ ಆರ್ಥಿಕ ಪರಿಷತ್ ಅಧ್ಯಕ್ಷ ಡಾ.ಆರ್. ಜಯಶಂಕರ್, ಉಪಾಧ್ಯಕ್ಷ ಡಾ. ನಾರಾಯಣ ರಾವ್, ಕಾರ್ಯಕ್ರಮ ಸಂಯೋಜಕ ಡಿವಿಎಸ್ ಕಾಲೇಜಿನ ಪ್ರಾಧ್ಯಾಪಕ ಡಾ.ಎಂ.ವಿ. ವೆಂಕಟೇಶ್ ಭಾಗವಹಿಸಿದ್ದರು.