ಕೃಷ್ಣಪ್ಪಗೌಡ ಮತ್ತು ಸಹೋದರ ಯೋಗೇಂದ್ರ ಗೌಡ ಜಂಟಿ ಹೆಸರಿನಲ್ಲಿ 4 ಎಕರೆ 11 ಗುಂಟೆ, ಕೃಷ್ಣಪ್ಪಗೌಡ ಹೆಸರಿನಲ್ಲಿ 2 ಎಕರೆ 20 ಗುಂಟೆ ಜಮೀನು ಹೊಂದಿದ್ದರು. ಜಮೀನಿನಲ್ಲಿ ಅಡಿಕೆ ತೋಟ ಮತ್ತು ಭತ್ತದ ಕೃಷಿ ಮಾಡಿಕೊಂಡಿದ್ದರು. ಆದರೆ ಎಲೆಚುಕ್ಕೆ ರೋಗದಿಂದ ಅಡಿಕೆ ತೋಟ ಸಂಪೂರ್ಣ ಹಾಳಾಗಿದ್ದು ತೊಂದರೆಗೆ ಸಿಲುಕಿದ್ದರು.