ಗುರುವಾರ, 25 ಡಿಸೆಂಬರ್ 2025
×
ADVERTISEMENT
ADVERTISEMENT

ಶಿವಮೊಗ್ಗ | ಎಲೆಚುಕ್ಕೆ ರೋಗ ನಿಯಂತ್ರಣ, ಶೀಘ್ರ ಮಾರ್ಗಸೂಚಿ: ಮಧು ಬಂಗಾರಪ್ಪ

Published : 25 ಡಿಸೆಂಬರ್ 2025, 5:16 IST
Last Updated : 25 ಡಿಸೆಂಬರ್ 2025, 5:16 IST
ಫಾಲೋ ಮಾಡಿ
Comments
ಜಿಲ್ಲೆಯ ಕೊಳಚೆ ಪ್ರದೇಶಗಳನ್ನು ಗುರುತಿಸಿ ಅಲ್ಲಿನ ನಿವಾಸಿಗಳಿಗೆ ಹಕ್ಕುಪತ್ರ ನೀಡುವ ಮೂಲಕ ಮುಖ್ಯವಾಹಿನಿಗೆ ತರುವ ಕೆಲಸವನ್ನು ಆಂದೋಲನದ ರೀತಿಯಲ್ಲಿ ಅಧಿಕಾರಿಗಳು ಮಾಡಬೇಕು
ಮಧು ಬಂಗಾರಪ್ಪ ಜಿಲ್ಲಾ ಉಸ್ತುವಾರಿ ಸಚಿವ
ಅತಿ ಹೆಚ್ಚು ಕೆಪಿಎಸ್ ಶಾಲೆ ಶ್ರೇಯ..
ರಾಜ್ಯದಲ್ಲಿ ಮೊದಲ ಬಾರಿಗೆ ₹ 3500 ಕೋಟಿ ಅನುದಾನದಲ್ಲಿ 900 ಕೆಪಿಎಸ್ ಶಾಲೆಗಳನ್ನು ತೆರೆಯಲಾಗುತ್ತಿದೆ. ಇದು ನಾಡಿನ ಶೈಕ್ಷಣಿಕ ಇತಿಹಾಸದಲ್ಲಿ ದೊಡ್ಡ ಮತ್ತು ಅತ್ಯುತ್ತಮ ಯೋಜನೆಯಾಗಿದೆ ಎಂದು ಮಧು ಬಂಗಾರಪ್ಪ ಹೇಳಿದರು. ಜಿಲ್ಲೆಯಲ್ಲಿ ಈಗಾಗಲೇ 11 ಕೆಪಿಎಸ್ ಶಾಲೆಗಳಿದ್ದು ಹೊಸದಾಗಿ 19 ಕೆಪಿಎಸ್ ಶಾಲೆಗಳನ್ನು ಮಂಜೂರು ಮಾಡಲಾಗಿದೆ. ಇಂತಹ ದೊಡ್ಡ ಯೋಜನೆಗೆ ಶಿವಮೊಗ್ಗದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ ಕೊಡಿಸಲಾಗುತ್ತಿದೆ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT