ಗುರುವಾರ, 20 ನವೆಂಬರ್ 2025
×
ADVERTISEMENT
ADVERTISEMENT

ಶಿವಮೊಗ್ಗ | ಅಡಿಕೆ ಇಳುವರಿ ತೀವ್ರ ಕುಂಠಿತ: ರೈತರ ಹಣೆ ಮೇಲೆ ಆತಂಕದ ಗೆರೆ

ಸರ್ಕಾರ ವಿಶೇಷ ಪ್ಯಾಕೇಜ್‌ ಘೋಷಣೆಗೆ ಒತ್ತಡ; ಕೋತಿಗಳ ಕಾರುಬಾರು
Published : 20 ನವೆಂಬರ್ 2025, 2:38 IST
Last Updated : 20 ನವೆಂಬರ್ 2025, 2:38 IST
ಫಾಲೋ ಮಾಡಿ
Comments
ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಈ ವರ್ಷ ಕಡಿಮೆ ಅಡಿಕೆ ಕಾಯಿಗಳನ್ನು ಹೊಂದಿರುವ ಕೊನೆಗಳು.
ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಈ ವರ್ಷ ಕಡಿಮೆ ಅಡಿಕೆ ಕಾಯಿಗಳನ್ನು ಹೊಂದಿರುವ ಕೊನೆಗಳು.
ಸರ್ಕಾರ ಮಧ್ಯಸ್ಥಿಕೆ ವಹಿಸದಿದ್ದರೆ ಅಡಿಕೆ ಬೆಳೆಗಾರರು ಆತ್ಮಹತ್ಯೆಗೆ ಮುಂದಾಗುತ್ತಾರೆ. ಬೆಳೆ ಕೈಕೊಟ್ಟಿರುವುದರಿಂದ ಸಾಲ ತೀರಿಸಲಾಗದ ಸ್ಥಿತಿ ನಿರ್ಮಾಣವಾಗಿದೆ.
– ರಕ್ಷಿತ್‌ ಮೇಗರವಳ್ಳಿ, ಕೃಷಿಕ
ನಿರಂತರ ಮಳೆಯಿಂದ ಅಡಿಕೆ ಬೆಳೆಗೆ ಹಾನಿಯಾಗಿದೆ. ಶೇ 75ರಷ್ಟು ಬೆಳೆನಷ್ಟ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ.
– ಸೋಮಶೇಖರ್‌ ಕೆ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ತೀರ್ಥಹಳ್ಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT