<p><strong>ಸಾಗರ:</strong> ವಿವಿಧ ಜಿಲ್ಲೆಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಮೂವರನ್ನು ಬಂಧಿಸಿರುವ ಇಲ್ಲಿನ ಪೊಲೀಸರು ಬಂಧಿತರಿಂದ ₹30.50 ಲಕ್ಷ ಮೌಲ್ಯದ 22 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಹಾವೇರಿಯ ಸುದೀಪ್ ಅಲಿಯಾಸ್ ಚೂಪಾ, ಅಜಯ್ ಅಲಿಯಾಸ್ ಅಜ್ಜಪ್ಪ, ಗಂಗಾಧರ ಅಲಿಯಾಸ್ ಸಂಜು ಬಂಧಿತ ಆರೋಪಿಗಳು. ಕಳವು ಮಾಡಿದ ಬೈಕ್ಗಳನ್ನು ಖರೀದಿಸಿದ ಹಾವೇರಿಯ ಗುರುರಾಜ್ ಎಂಬುವವರನ್ನೂ ವಶಕ್ಕೆ ಪಡೆಯಲಾಗಿದೆ.</p>.<p>ಆರೋಪಿಗಳು ಸಾಗರ, ಹೊಸನಗರ, ತೀರ್ಥಹಳ್ಳಿ, ಆನವಟ್ಟಿ, ಸೊರಬ, ಶಿರಾಳಕೊಪ್ಪ, ಹಾವೇರಿ, ಕೊಪ್ಪಳ, ಬಳ್ಳಾರಿ ಹಾಗೂ ವಿವಿಧೆಡೆ ಬೈಕ್ಗಳನ್ನು ಕಳವು ಮಾಡಿದ್ದರು ಎಂದು ಪೊಲೀಸರುತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಸಾಗರ:</strong> ವಿವಿಧ ಜಿಲ್ಲೆಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಮೂವರನ್ನು ಬಂಧಿಸಿರುವ ಇಲ್ಲಿನ ಪೊಲೀಸರು ಬಂಧಿತರಿಂದ ₹30.50 ಲಕ್ಷ ಮೌಲ್ಯದ 22 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಹಾವೇರಿಯ ಸುದೀಪ್ ಅಲಿಯಾಸ್ ಚೂಪಾ, ಅಜಯ್ ಅಲಿಯಾಸ್ ಅಜ್ಜಪ್ಪ, ಗಂಗಾಧರ ಅಲಿಯಾಸ್ ಸಂಜು ಬಂಧಿತ ಆರೋಪಿಗಳು. ಕಳವು ಮಾಡಿದ ಬೈಕ್ಗಳನ್ನು ಖರೀದಿಸಿದ ಹಾವೇರಿಯ ಗುರುರಾಜ್ ಎಂಬುವವರನ್ನೂ ವಶಕ್ಕೆ ಪಡೆಯಲಾಗಿದೆ.</p>.<p>ಆರೋಪಿಗಳು ಸಾಗರ, ಹೊಸನಗರ, ತೀರ್ಥಹಳ್ಳಿ, ಆನವಟ್ಟಿ, ಸೊರಬ, ಶಿರಾಳಕೊಪ್ಪ, ಹಾವೇರಿ, ಕೊಪ್ಪಳ, ಬಳ್ಳಾರಿ ಹಾಗೂ ವಿವಿಧೆಡೆ ಬೈಕ್ಗಳನ್ನು ಕಳವು ಮಾಡಿದ್ದರು ಎಂದು ಪೊಲೀಸರುತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>