<p><strong>ಶಿವಮೊಗ್ಗ</strong>: ಪ್ರೋತ್ಸಾಹ ಧನ ಹಾಗೂ ಗೌರವಧನ ಒಟ್ಟಿಗೆ ಸೇರಿಸಿ ಮಾಸಿಕ ₨ 12 ಸಾವಿರ ಗೌರವಧನ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಆಶಾ ಕಾರ್ಯಕರ್ತೆಯರುಮಂಗಳವಾರಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.</p>.<p>ಕೊರೊನಾಪ್ರಕರಣಗಳು ಹೆಚ್ಚಾಗುತ್ತಿವೆ. ಕಾರ್ಯಕರ್ತೆಯರುಕ್ಷೇತ್ರ ಕಾರ್ಯ ಮಾಡುವ ಕಾರಣ ಸೋಂಕು ತಗುಲಿದರೆ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಬೇಕು. ಚಿಕಿತ್ಸೆ ಅವಧಿಯಲ್ಲಿ ಸಂಪೂರ್ಣ ಗೌರವಧನ ನೀಡಬೇಕು. ಆವಶ್ಯಕತೆ ಇರುವಷ್ಟು ಮಾಸ್ಕ್, ಕೈಗವಸು, ಮುಖ ಗವಚ ಮತ್ತು ಸ್ಯಾನಿಟೈಸರ್ನೀಡಬೇಕು ಎಂದು ಆಗ್ರಹಿಸಿದರು.</p>.<p>ಸರ್ಕಾರ ಎಲ್ಲ ಬೇಡಿಕೆ ಈಡೇರಿಸಬೇಕು. ಇಂದಿನಿಂದಲೇ 7 ದಿನಗಳುರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಈ ಅವಧಿಯಲ್ಲಿ ಬೇಡಿಕೆ ಈಡೇರಿಸದಿದ್ದರೆಜು.10ರಿಂದ ರಾಜ್ಯದ 42 ಸಾವಿರ ಆಶಾ ಕಾರ್ಯಕರ್ತೆಯರು ಆರೋಗ್ಯ ಸೇವೆ ಸ್ಥಗಿತಗೊಳಿಸುವರುಎಂದು ಎಚ್ಚರಿಕೆ ನೀಡಿದರು.</p>.<p>ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರಸಂಘದ ಪದಾಧಿಕಾರಿಗಳಾದ ಕಮಲಾ, ಶೀಲಾಬಾಯಿ, ರೇಷ್ಮಾ, ಭಾರತಿ, ಸುನಿತಾ, ಸುಮಾ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಪ್ರೋತ್ಸಾಹ ಧನ ಹಾಗೂ ಗೌರವಧನ ಒಟ್ಟಿಗೆ ಸೇರಿಸಿ ಮಾಸಿಕ ₨ 12 ಸಾವಿರ ಗೌರವಧನ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಆಶಾ ಕಾರ್ಯಕರ್ತೆಯರುಮಂಗಳವಾರಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.</p>.<p>ಕೊರೊನಾಪ್ರಕರಣಗಳು ಹೆಚ್ಚಾಗುತ್ತಿವೆ. ಕಾರ್ಯಕರ್ತೆಯರುಕ್ಷೇತ್ರ ಕಾರ್ಯ ಮಾಡುವ ಕಾರಣ ಸೋಂಕು ತಗುಲಿದರೆ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಬೇಕು. ಚಿಕಿತ್ಸೆ ಅವಧಿಯಲ್ಲಿ ಸಂಪೂರ್ಣ ಗೌರವಧನ ನೀಡಬೇಕು. ಆವಶ್ಯಕತೆ ಇರುವಷ್ಟು ಮಾಸ್ಕ್, ಕೈಗವಸು, ಮುಖ ಗವಚ ಮತ್ತು ಸ್ಯಾನಿಟೈಸರ್ನೀಡಬೇಕು ಎಂದು ಆಗ್ರಹಿಸಿದರು.</p>.<p>ಸರ್ಕಾರ ಎಲ್ಲ ಬೇಡಿಕೆ ಈಡೇರಿಸಬೇಕು. ಇಂದಿನಿಂದಲೇ 7 ದಿನಗಳುರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಈ ಅವಧಿಯಲ್ಲಿ ಬೇಡಿಕೆ ಈಡೇರಿಸದಿದ್ದರೆಜು.10ರಿಂದ ರಾಜ್ಯದ 42 ಸಾವಿರ ಆಶಾ ಕಾರ್ಯಕರ್ತೆಯರು ಆರೋಗ್ಯ ಸೇವೆ ಸ್ಥಗಿತಗೊಳಿಸುವರುಎಂದು ಎಚ್ಚರಿಕೆ ನೀಡಿದರು.</p>.<p>ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರಸಂಘದ ಪದಾಧಿಕಾರಿಗಳಾದ ಕಮಲಾ, ಶೀಲಾಬಾಯಿ, ರೇಷ್ಮಾ, ಭಾರತಿ, ಸುನಿತಾ, ಸುಮಾ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>