<p><strong>ಶಿವಮೊಗ್ಗ:</strong> ಆಶಾ ಕಾರ್ಯಕರ್ತರಿಗೆಮಾಸಿಕ ₹ 12 ಸಾವಿರ ಗೌರವಧನ ಖಾತರಿಪಡಿಸಬೇಕು ಎಂದು ಒತ್ತಾಯಿಸಿ ರಾಜ್ಯ ಸಂಯಕ್ತ ಆಶಾಕಾರ್ಯಕರ್ತೆಯರಸಂಘಟನೆ ಸದಸ್ಯರುಶುಕ್ರವಾರಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಕೋವಿಡ್-19 ವಿರುದ್ಧದ ಹೋರಾಟಕ್ಕೆ ಅಗತ್ಯವಿರುವ ಸುರಕ್ಷಣಾ ಸಾಮಾಗ್ರಿ ನೀಡಬೇಕು. ಕೋವಿಡ್ಗೆತುತ್ತಾದ ಕಾರ್ಯಕರ್ತೆಯರಿಗೆಪರಿಹಾರ, ಸಂಪೂರ್ಣ ಚಿಕಿತ್ಸೆ ನೀಡಬೇಕು ಎಂದು ಆಗ್ರಹಿಸಿದರು.</p>.<p>ಸಂಪೂರ್ಣ ಸೇವೆ ಸ್ಥಗಿತಗೊಳಿಸಿರುವಆಶಾ ಕಾರ್ಯಕರ್ತೆಯರುಅನಿರ್ದಿಷ್ಟಾವಧಿಹೋರಾಟಹಮ್ಮಿಕೊಂಡಿದ್ದಾರೆ. ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಈ ಹಿಂದೆಯೇ ಹಲವು ಬಾರಿ ಮನವಿ ಮಾಡಿದ್ದರೂ ಕ್ರಮ ಕೈಗೊಂಡಿಲ್ಲ. ಈಚೆಗೆಕೇಂದ್ರ ಆರೋಗ್ಯ ಸಚಿವಾಲಯಕೊರೊನಾವಿರುದ್ಧದ ಹೋರಾಟದಲ್ಲಿಮಾಡಿದ ಉತ್ತಮ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ಕೊರೋನಾ ತಡೆ ಯಶಸ್ಸಿಗೆನೀಡಿದ ಕೊಡುಗೆಶ್ಲಾಘಿಸಲಾಗಿದೆ ಎಂದರು.</p>.<p>ವೇತನವಿಲ್ಲದೇ, ರಕ್ಷಣೆ ಇಲ್ಲದೇ ಬಳಲಿ ಬೆಂಡಾಗಿದ್ದಾರೆ. ದುಡಿಮೆಗೆ ತಕ್ಕ ಪ್ರತಿಫಲವಿಲ್ಲದೇ ಅನಿಶ್ಚಿತ ವೇತನಪಡೆಯುತ್ತಿದ್ದಾರೆ. ಬದುಕು ಸಂಕಷ್ಟದಲ್ಲಿದೆ. ಸರ್ಕಾರ ಗೌರವಧನ, ಪ್ರೋತ್ಸಾಹ ಧನ ಸೇರಿಸಿ ಮಾಸಿಕ ಕನಿಷ್ಠ ₹ 12 ಸಾವಿರ ವೇತನ ನೀಡಬೇಕು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಆಶಾ ಕಾರ್ಯಕರ್ತರಿಗೆಮಾಸಿಕ ₹ 12 ಸಾವಿರ ಗೌರವಧನ ಖಾತರಿಪಡಿಸಬೇಕು ಎಂದು ಒತ್ತಾಯಿಸಿ ರಾಜ್ಯ ಸಂಯಕ್ತ ಆಶಾಕಾರ್ಯಕರ್ತೆಯರಸಂಘಟನೆ ಸದಸ್ಯರುಶುಕ್ರವಾರಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಕೋವಿಡ್-19 ವಿರುದ್ಧದ ಹೋರಾಟಕ್ಕೆ ಅಗತ್ಯವಿರುವ ಸುರಕ್ಷಣಾ ಸಾಮಾಗ್ರಿ ನೀಡಬೇಕು. ಕೋವಿಡ್ಗೆತುತ್ತಾದ ಕಾರ್ಯಕರ್ತೆಯರಿಗೆಪರಿಹಾರ, ಸಂಪೂರ್ಣ ಚಿಕಿತ್ಸೆ ನೀಡಬೇಕು ಎಂದು ಆಗ್ರಹಿಸಿದರು.</p>.<p>ಸಂಪೂರ್ಣ ಸೇವೆ ಸ್ಥಗಿತಗೊಳಿಸಿರುವಆಶಾ ಕಾರ್ಯಕರ್ತೆಯರುಅನಿರ್ದಿಷ್ಟಾವಧಿಹೋರಾಟಹಮ್ಮಿಕೊಂಡಿದ್ದಾರೆ. ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಈ ಹಿಂದೆಯೇ ಹಲವು ಬಾರಿ ಮನವಿ ಮಾಡಿದ್ದರೂ ಕ್ರಮ ಕೈಗೊಂಡಿಲ್ಲ. ಈಚೆಗೆಕೇಂದ್ರ ಆರೋಗ್ಯ ಸಚಿವಾಲಯಕೊರೊನಾವಿರುದ್ಧದ ಹೋರಾಟದಲ್ಲಿಮಾಡಿದ ಉತ್ತಮ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ಕೊರೋನಾ ತಡೆ ಯಶಸ್ಸಿಗೆನೀಡಿದ ಕೊಡುಗೆಶ್ಲಾಘಿಸಲಾಗಿದೆ ಎಂದರು.</p>.<p>ವೇತನವಿಲ್ಲದೇ, ರಕ್ಷಣೆ ಇಲ್ಲದೇ ಬಳಲಿ ಬೆಂಡಾಗಿದ್ದಾರೆ. ದುಡಿಮೆಗೆ ತಕ್ಕ ಪ್ರತಿಫಲವಿಲ್ಲದೇ ಅನಿಶ್ಚಿತ ವೇತನಪಡೆಯುತ್ತಿದ್ದಾರೆ. ಬದುಕು ಸಂಕಷ್ಟದಲ್ಲಿದೆ. ಸರ್ಕಾರ ಗೌರವಧನ, ಪ್ರೋತ್ಸಾಹ ಧನ ಸೇರಿಸಿ ಮಾಸಿಕ ಕನಿಷ್ಠ ₹ 12 ಸಾವಿರ ವೇತನ ನೀಡಬೇಕು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>