ತಾಳಗುಪ್ಪ ಗ್ರಾಮದ ಜ್ಯೋತಿ ಎಂಬುವರ ಪತಿ ಮೂರು ವರ್ಷಗಳ ಹಿಂದೆ ತೀರಿಕೊಂಡಿದ್ದು, ಜ್ಯೋತಿ ಅವರು ಮನೆಯಲ್ಲಿ ಒಬ್ಬರೇ ಇರುವಾಗ ಅಲ್ಲಿಗೆ ಬಂದ ಅನಿಲ್ ಕುಮಾರ್ ಹಾಗೂ ಪ್ರಶಾಂತಿ ಅವರು ಕೆಲವು ಆಮಿಷಗಳನ್ನು ಒಡ್ಡಿ ಜ್ಯೋತಿ ಅವರಿಗೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದರು ಎಂದು ದೂರಲಾಗಿದೆ.