ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಆರ್.ಪರಮೇಶ್ವರಪ್ಪ ಮಾತನಾಡಿ, ತಮ್ಮ ಕಾರ್ಯವ್ಯಾಪ್ತಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿ, ರಾಷ್ಟ್ರಮಟ್ಟದ ಪ್ರಶಸ್ತಿ ಪಡೆದಿರುವುದು ಇಲಾಖೆಗೆ ಮಾತ್ರವಲ್ಲ ಜಿಲ್ಲೆಗೆ ಸಂದ ಗೌರವವಾಗಿದೆ ಎಂದರು.
ಈ ಸಂದರ್ಭದಲ್ಲಿ ವಿವಿಧ ಶಿಕ್ಷಕರ ವೃಂದ ಸಂಘಗಳ ಅಧ್ಯಕ್ಷರಾದ ಬಿ.ಸಿದ್ಧಬಸಪ್ಪ, ಡಿ.ಬಿ.ರುದ್ರಪ್ಪ, ದಿನೇಶ್ ಉಪಸ್ಥಿತರಿದ್ದರು.