ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜೀನಾಮೆ ವಾರ್ಷಿಕೋತ್ಸವ: ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಮರಣೆ

Last Updated 6 ಜುಲೈ 2020, 14:48 IST
ಅಕ್ಷರ ಗಾತ್ರ

ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆತರಲು ವರ್ಷದ ಹಿಂದೆ ಕಾಂಗ್ರೆಸ್‌ಗೆರಾಜೀನಾಮೆನೀಡಿದ ಕ್ಷಣವನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ನೆನಪು ಮಾಡಿಕೊಂಡರು.

ಸಾಗರದ ಇರುವಕ್ಕಿಯ ಕೃಷಿ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದಾಗ ಸಂಸದ ಬಿ.ವೈ.ರಾಘವೇಂದ್ರ ಅವರು ‘ಬಿ.ಸಿ.ಪಾಟೀಲರು ರಾಜೀನಾಮೆ ನೀಡಿ ಒಂದು ವರ್ಷವಾಯಿತು’ ಎಂದು ನೆನಪಿಸಿದರು. ಅದಕ್ಕೆ ಪಾಟೀಲರು,ನಾವು ಕಾಂಗ್ರೆಸ್​ಗೆ ರಾಜೀನಾಮೆ‌ ನೀಡಿ ಒಂದು ವರ್ಷ ಆಯ್ತು. ಇವತ್ತು ವಾರ್ಷಿಕೋತ್ಸವ ಎಂದು ಹಾಸ್ಯ ಚಟಾಕಿ ಹಾರಿಸಿದರು.ಶಾಸಕ ಹರತಾಳು‌ ಹಾಲಪ್ಪನಗುವಿನ ಜತೆಗೂಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT