<p><strong>ಶಿರಾಳಕೊಪ್ಪ:</strong> ಪಟ್ಟಣದ ಖಾನಿಕೇರಿ ನಿವಾಸಿ ಖಾನಿ ಆಯುಬ್ ಅವರ ಮೊಮ್ಮಗ ಡೆಂಗಿಯಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಅವರ ಮನೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಸಾಂತ್ವನ ಹೇಳಿದರು. </p>.<p>‘ತಾಲ್ಲೂಕಿನಲ್ಲಿ ಡೆಂಗಿ ಹೆಚ್ಚಾಗಿದೆ. ಶಾಸಕ ಮಾಹಿತಿ ಕೇಳಿದರೂ, ಸೂಕ್ತ ಮಾಹಿತಿ ನೀಡಿಲ್ಲ. ಬಡಜನರ ಬಗ್ಗೆ ಆರೋಗ್ಯ ಇಲಾಖೆ ಜಾಗೃತಿ ವಹಿಸಿ ಕೆಲಸ ಮಾಡಬೇಕು’ ಎಂದು ತಾಲ್ಲೂಕು ವೈದ್ಯಾಧಿಕಾರಿ ನವೀದ ಖಾನ್ ಅವರನ್ನು ಬಿ.ವೈ.ವಿಜಯೇಂದ್ರ ತರಾಟೆಗೆ ತೆಗೆದುಕೊಂಡರು. </p>.<p>ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ವೀರೇಂದ್ರ ಪಾಟೀಲ್, ನಗರ ಘಟಕದ ಅಧ್ಯಕ್ಷ ಚೆನ್ನವೀರ ಶೆಟ್ರು, ಉಪಾಧ್ಯಕ್ಷ ನವೀದ್, ಫ್ರೂಟ್ ಸಾಧಿಕ್, ಕೆಜಿಎನ್ ರಫೀಕ್, ಖಾನಿ ಅಯುಬ್, ಮಕಬೂಲ್ ಸಾಬ್, ಅಬ್ಬಾಸ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾಳಕೊಪ್ಪ:</strong> ಪಟ್ಟಣದ ಖಾನಿಕೇರಿ ನಿವಾಸಿ ಖಾನಿ ಆಯುಬ್ ಅವರ ಮೊಮ್ಮಗ ಡೆಂಗಿಯಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಅವರ ಮನೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಸಾಂತ್ವನ ಹೇಳಿದರು. </p>.<p>‘ತಾಲ್ಲೂಕಿನಲ್ಲಿ ಡೆಂಗಿ ಹೆಚ್ಚಾಗಿದೆ. ಶಾಸಕ ಮಾಹಿತಿ ಕೇಳಿದರೂ, ಸೂಕ್ತ ಮಾಹಿತಿ ನೀಡಿಲ್ಲ. ಬಡಜನರ ಬಗ್ಗೆ ಆರೋಗ್ಯ ಇಲಾಖೆ ಜಾಗೃತಿ ವಹಿಸಿ ಕೆಲಸ ಮಾಡಬೇಕು’ ಎಂದು ತಾಲ್ಲೂಕು ವೈದ್ಯಾಧಿಕಾರಿ ನವೀದ ಖಾನ್ ಅವರನ್ನು ಬಿ.ವೈ.ವಿಜಯೇಂದ್ರ ತರಾಟೆಗೆ ತೆಗೆದುಕೊಂಡರು. </p>.<p>ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ವೀರೇಂದ್ರ ಪಾಟೀಲ್, ನಗರ ಘಟಕದ ಅಧ್ಯಕ್ಷ ಚೆನ್ನವೀರ ಶೆಟ್ರು, ಉಪಾಧ್ಯಕ್ಷ ನವೀದ್, ಫ್ರೂಟ್ ಸಾಧಿಕ್, ಕೆಜಿಎನ್ ರಫೀಕ್, ಖಾನಿ ಅಯುಬ್, ಮಕಬೂಲ್ ಸಾಬ್, ಅಬ್ಬಾಸ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>