ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂತನ ಸಚಿವರಾಗಿ ಪ್ರಮಾಣ ವಚನ: ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಪರಿಚಯ

Last Updated 4 ಆಗಸ್ಟ್ 2021, 10:10 IST
ಅಕ್ಷರ ಗಾತ್ರ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸಂಪುಟದಲ್ಲಿ ಆರಗ ಜ್ಞಾನೇಂದ್ರ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನೂತನ ಸಚಿವರ ವ್ಯಕ್ತಿ ಪರಿಚಯ ಇಲ್ಲಿದೆ.

ಹೆಸರು: ಆರಗ ಜ್ಞಾನೇಂದ್ರ

ಕ್ಷೇತ್ರ/ಜಿಲ್ಲೆ: ತೀರ್ಥಹಳ್ಳಿ/ ಶಿವಮೊಗ್ಗ

ವಯಸ್ಸು: 70

ವಿದ್ಯಾರ್ಹತೆ: ಬಿ.ಕಾಂ

ಜಾತಿ: ಒಕ್ಕಲಿಗ

ವಿಧಾನಸಭೆ– ನಾಲ್ಕು ಬಾರಿ

ಸಚಿವರಾದ ಅನುಭವ: ಇಲ್ಲ

ವೃತ್ತಿ–ಕೃಷಿಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT