<p>ಶಿವಮೊಗ್ಗ: ಬೆಂಗಳೂರಿನ ಫಿಲ್ಮ್ ಫೆಸ್ಟಿವಲ್ ಸಂಸ್ಥೆ ಶಿವಮೊಗ್ಗದ ಪತ್ರಕರ್ತ ಪುನೀತ್ ಬೆಳ್ಳೂರು ಅವರಿಗೆ ಕ್ರೀಮ್ಸ್ಟಾರ್ ಅವಾರ್ಡ್ ನೀಡಿದೆ. ಈ ಪ್ರಶಸ್ತಿಯನ್ನು ದಿವಂಗತ ನಟ ಪುನೀತ್ ರಾಜಕುಮಾರ್ ಅವರ ನೆನಪಲ್ಲಿ ರಾಜರತ್ನ ಸೇವಾ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ.</p>.<p>ಡಿಜಿಟಲ್ ಮೀಡಿಯಾದಲ್ಲಿ ವರದಿ ಹಾಗೂ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ ಜೂನ್ 28ರಂದು ಪ್ರಶಸ್ತಿ ವಿತರಣೆ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಬೆಂಗಳೂರಿನ ಫಿಲ್ಮ್ ಫೆಸ್ಟಿವಲ್ ಸಂಸ್ಥೆ ಶಿವಮೊಗ್ಗದ ಪತ್ರಕರ್ತ ಪುನೀತ್ ಬೆಳ್ಳೂರು ಅವರಿಗೆ ಕ್ರೀಮ್ಸ್ಟಾರ್ ಅವಾರ್ಡ್ ನೀಡಿದೆ. ಈ ಪ್ರಶಸ್ತಿಯನ್ನು ದಿವಂಗತ ನಟ ಪುನೀತ್ ರಾಜಕುಮಾರ್ ಅವರ ನೆನಪಲ್ಲಿ ರಾಜರತ್ನ ಸೇವಾ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ.</p>.<p>ಡಿಜಿಟಲ್ ಮೀಡಿಯಾದಲ್ಲಿ ವರದಿ ಹಾಗೂ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ ಜೂನ್ 28ರಂದು ಪ್ರಶಸ್ತಿ ವಿತರಣೆ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>