‘ಸಚಿವ ಸಿ.ಟಿ.ರವಿ ಅವರಿಗೆ ನೆಹರೂ ಕುಟುಂಬದ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ. ಈತ ಮಾತನಾಡಬೇಕು ಎಂದರೆ, ಅವರ ಪಕ್ಷದವರ ಘನ ಕಾರ್ಯಗಳನ್ನು ನೆನಪಿಸಿಕೊಳ್ಳಲಿ. ಸದನದಲ್ಲಿ ನೀಲಿಚಿತ್ರ ವೀಕ್ಷಿಸಿದವರ ಬಗ್ಗೆ ಮಾತನಾಡಲಿ. ಜಾರಕಿಹೊಳಿ ನೆನಪು ಮಾಡಿಕೊಳ್ಳಲಿ, ಸ್ನೇಹಿತನ ಮನೆಗೆ ಹೋಗಿ ಅತ್ಯಾಚಾರ ಮಾಡಿದವರ ಕುರಿತು ಧ್ವನಿ ಎತ್ತಲಿ’ ಎಂದು ಹರಿಹಾಯ್ದರು.