<p>ಭದ್ರಾವತಿ: 50ಕ್ಕೂ ಅಧಿಕ ದೇವರ ಉತ್ಸವ ಮೂರ್ತಿಗಳ ಸಾಲು. ಇದಕ್ಕೆ ಮೆರುಗು ತಂದ ಡೊಳ್ಳು, ವೀರಗಾಸೆ, ನಾದಸ್ವರ ಹಾಗೂ ಕಲಾತಂಡಗಳು.</p>.<p>ನಗರದಲ್ಲಿ ಶುಕ್ರವಾರ ನಡೆದ ದಸರಾ ಮೆರವಣಿಗೆಯಲ್ಲಿ ಕಂಡುಬಂದ ದೃಶ್ಯ ಇದು. ಶಾಸಕ ಬಿ.ಕೆ.ಸಂಗಮೇಶ್ವರ ನಂದಿಧ್ವಜಕ್ಕೆ ಪೂಜೆ ಮಾಡುವ ಮೂಲಕ ದಸರಾ ಮೆರವಣಿಗೆಗೆ ಚಾಲನೆ ನೀಡಿದರು.</p>.<p>ಬನ್ನಿ ಮುಡಿಯುವ ಕಾರ್ಯಕ್ರಮವನ್ನು ತಹಶೀಲ್ದಾರ್ ಪ್ರದೀಪ್ ನಡೆಸಿಕೊಟ್ಟರು. ಪೌರಾಯುಕ್ತ ಪರಮೇಶ್ವರ, ಉಪವಿಭಾಗಾಧಿಕಾರಿ ಪ್ರಕಾಶ್, ರೆವಿನ್ಯೂ ಅಧಿಕಾರಿ ರಾಜಕುಮಾರ್, ನಗರಸಭೆ ಸದಸ್ಯೆ ಶಕುಂತಲಾ, ವಿಶಾಲಾಕ್ಷಿ, ರಮಾಕಾಂತ, ರಾಮಪ್ಪ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಭದ್ರಾವತಿ: 50ಕ್ಕೂ ಅಧಿಕ ದೇವರ ಉತ್ಸವ ಮೂರ್ತಿಗಳ ಸಾಲು. ಇದಕ್ಕೆ ಮೆರುಗು ತಂದ ಡೊಳ್ಳು, ವೀರಗಾಸೆ, ನಾದಸ್ವರ ಹಾಗೂ ಕಲಾತಂಡಗಳು.</p>.<p>ನಗರದಲ್ಲಿ ಶುಕ್ರವಾರ ನಡೆದ ದಸರಾ ಮೆರವಣಿಗೆಯಲ್ಲಿ ಕಂಡುಬಂದ ದೃಶ್ಯ ಇದು. ಶಾಸಕ ಬಿ.ಕೆ.ಸಂಗಮೇಶ್ವರ ನಂದಿಧ್ವಜಕ್ಕೆ ಪೂಜೆ ಮಾಡುವ ಮೂಲಕ ದಸರಾ ಮೆರವಣಿಗೆಗೆ ಚಾಲನೆ ನೀಡಿದರು.</p>.<p>ಬನ್ನಿ ಮುಡಿಯುವ ಕಾರ್ಯಕ್ರಮವನ್ನು ತಹಶೀಲ್ದಾರ್ ಪ್ರದೀಪ್ ನಡೆಸಿಕೊಟ್ಟರು. ಪೌರಾಯುಕ್ತ ಪರಮೇಶ್ವರ, ಉಪವಿಭಾಗಾಧಿಕಾರಿ ಪ್ರಕಾಶ್, ರೆವಿನ್ಯೂ ಅಧಿಕಾರಿ ರಾಜಕುಮಾರ್, ನಗರಸಭೆ ಸದಸ್ಯೆ ಶಕುಂತಲಾ, ವಿಶಾಲಾಕ್ಷಿ, ರಮಾಕಾಂತ, ರಾಮಪ್ಪ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>