<p><strong>ಹೊಳೆಹೊನ್ನೂರು</strong>: ಪಟ್ಟಣದ ಸಮೀಪ ಬೈಕ್ ಸವಾರರೊಬ್ಬರು ಬೈಕ್ನೊಂದಿಗೆ ಆಯತಪ್ಪಿ ಕಾಲುವೆಗೆ ಬಿದ್ದು, ಮೃತಪಟ್ಟ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. </p>.<p>ದಾಸರಕಲ್ಲಹಳ್ಳಿಯ ನೀಲಪ್ಪ (32) ಮೃತ ವ್ಯಕ್ತಿ. ಬೆಳಿಗ್ಗೆ 10 ಗಂಟೆ ವೇಳೆಗೆ ದಾಸರಕಲ್ಲಹಳ್ಳಿಯಿಂದ ಹೊಳೆಹೊನ್ನೂರಿಗೆ ಹೋಗುತ್ತಿರುವಾಗ ಪಟ್ಟಣದ ಸಮೀಪ ಬೈಕ್ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದಿದ್ದಾರೆ. ತಕ್ಷಣವೇ ಪಟ್ಟಣದ ಆಸ್ಪತ್ರೆಗೆ ಸೇರಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ತೆರಳುತ್ತಿರುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳೆಹೊನ್ನೂರು</strong>: ಪಟ್ಟಣದ ಸಮೀಪ ಬೈಕ್ ಸವಾರರೊಬ್ಬರು ಬೈಕ್ನೊಂದಿಗೆ ಆಯತಪ್ಪಿ ಕಾಲುವೆಗೆ ಬಿದ್ದು, ಮೃತಪಟ್ಟ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. </p>.<p>ದಾಸರಕಲ್ಲಹಳ್ಳಿಯ ನೀಲಪ್ಪ (32) ಮೃತ ವ್ಯಕ್ತಿ. ಬೆಳಿಗ್ಗೆ 10 ಗಂಟೆ ವೇಳೆಗೆ ದಾಸರಕಲ್ಲಹಳ್ಳಿಯಿಂದ ಹೊಳೆಹೊನ್ನೂರಿಗೆ ಹೋಗುತ್ತಿರುವಾಗ ಪಟ್ಟಣದ ಸಮೀಪ ಬೈಕ್ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದಿದ್ದಾರೆ. ತಕ್ಷಣವೇ ಪಟ್ಟಣದ ಆಸ್ಪತ್ರೆಗೆ ಸೇರಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ತೆರಳುತ್ತಿರುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>