<p><strong>ಶಿವಮೊಗ್ಗ:</strong> ಬೈಕ್ ಕಳ್ಳತನದ ಆರೋಪದ ಮೇಲೆ ಆನವಟ್ಟಿಯ ಆಜಾದ್ ನಗರ ನಿವಾಸಿ ಅಬ್ದುಲ್ ಖಾದರ್ ಅಲಿಯಾಸ್ ಸಮೀರ್ (20) ಎಂಬುವನನ್ನು ಶಿರಾಳಕೊಪ್ಪ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಶಿರಾಳಕೊಪ್ಪ ಪಟ್ಟಣದ ಮಠದಗದ್ದೆ ನಿವಾಸಿ ಇನಾಯತ್ವುಲ್ಲಾ ಅವರು ಕಳೆದ ಫೆ. 21ರಂದು ತಮ್ಮ ಬೈಕನ್ನು ಆನವಟ್ಟಿಗೆ ಹೋಗುವ ರಸ್ತೆಯ ಬದಿಯಲ್ಲಿ ನಿಲ್ಲಿಸಿ ಕಾರ್ಯನಿಮಿತ್ತ ತೆರಳಿದ್ದರು. ಈ ವೇಳೆ ಬೈಕ್ ಕಳ್ಳತನವಾಗಿತ್ತು.</p>.<p>ಇನಾಯತ್ವುಲ್ಲಾ ಆ ಬಗ್ಗೆ ಶಿರಾಳಕೊಪ್ಪ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ₹30,000 ಮೌಲ್ಯದ ಬೈಕ್ ವಶಪಡಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಬೈಕ್ ಕಳ್ಳತನದ ಆರೋಪದ ಮೇಲೆ ಆನವಟ್ಟಿಯ ಆಜಾದ್ ನಗರ ನಿವಾಸಿ ಅಬ್ದುಲ್ ಖಾದರ್ ಅಲಿಯಾಸ್ ಸಮೀರ್ (20) ಎಂಬುವನನ್ನು ಶಿರಾಳಕೊಪ್ಪ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಶಿರಾಳಕೊಪ್ಪ ಪಟ್ಟಣದ ಮಠದಗದ್ದೆ ನಿವಾಸಿ ಇನಾಯತ್ವುಲ್ಲಾ ಅವರು ಕಳೆದ ಫೆ. 21ರಂದು ತಮ್ಮ ಬೈಕನ್ನು ಆನವಟ್ಟಿಗೆ ಹೋಗುವ ರಸ್ತೆಯ ಬದಿಯಲ್ಲಿ ನಿಲ್ಲಿಸಿ ಕಾರ್ಯನಿಮಿತ್ತ ತೆರಳಿದ್ದರು. ಈ ವೇಳೆ ಬೈಕ್ ಕಳ್ಳತನವಾಗಿತ್ತು.</p>.<p>ಇನಾಯತ್ವುಲ್ಲಾ ಆ ಬಗ್ಗೆ ಶಿರಾಳಕೊಪ್ಪ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ₹30,000 ಮೌಲ್ಯದ ಬೈಕ್ ವಶಪಡಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>